Webdunia - Bharat's app for daily news and videos

Install App

ನಿಶ್ಚಿತವಾಗಿ ೧೪೦ ಶೀಟ್ ಗೆದ್ದು ಅಧಿಕಾರಕ್ಕೆ ಬರ್ತೆವೆ- ಮಾಜಿ ಸಿಎಂ ಯಡಿಯೂರಪ್ಪ

Webdunia
ಗುರುವಾರ, 8 ಡಿಸೆಂಬರ್ 2022 (15:15 IST)
ಪ್ರಧಾನಿ ನೇತೃತ್ವದ ಯೋಜನೆಗಳು ಗುಜರಾತ್ ಫಲಿತಾಂಶಕ್ಕೆ ಸಾಕ್ಷಿಯಾಗಿದೆ.ಗುಜರಾತ್ ನಲ್ಲಿ ದಾಖಲೆ ಗೆಲವು.ಮೋದಿ ಜನಪ್ರಿಯತೆ ಎದ್ದು ಕಾಣ್ತಿದೆ.ಹಿ. ಪ್ರದೇಶದಲ್ಲಿ ಪ್ರತೀ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗ್ತಿದೆ.ಇನ್ನೂ ಅಧಿಕೃತ ಫಲಿತಾಂಶ ಬಂದಿಲ್ಲ.ಕರ್ನಾಟಕದಲ್ಲಿ 140 ಕ್ಕೂ ಹೆಚ್ಚು ಸೀಟು ಗೆಲ್ತೇವೆ.ನಮಗೆ ಹೆಚ್ಚು ಶಕ್ತಿ ಸಿಕ್ಕಿದೆ ಎಂದು ಬಿ‌ಎಸ್ ಯಡಿಯೂರಪ್ಪ ಹೇಳಿದ್ದಾರೆ.
 
ಇನ್ನೂ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಯಡಿಯೂರಪ್ಪ ಮಾತನಾಡುದ್ದು,ಟಿಕೆಟ್ ವಿಚಾರ ಮಾತನಾಡುಹುದು ಬಹಳ ಬೇಗ ಆಗುತ್ತೆ.ಅಮೀತ್ ಶಾ, ನರೇಂದ್ರ ಮೋದಿ ತೀರ್ಮಾನ ಮಾಡ್ತಾರೆ.ಯಡಿಯೂರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲ್ಲ .ಯಡಿಯೂರಪ್ಪ ಎಲ್ಲಿಯೂ ಹೋಗಿಲ್ಲ,ಇಲ್ಲೆ ಇದ್ದೇನೆ.ಈಗಾಗಲೇ ರಾಜ್ಯದ ಪ್ರವಾಸ ಮಾಡ್ತಾ ಇದ್ದೇನೆ.ಶಕ್ತಿಮೀರಿ ಸಂಘಟನೆ ಮಾಡ್ತಾ ಇದ್ದೇವೆ.ಹಗಲು ರಾತ್ರಿ ಎನ್ನದೆ ರಾಜ್ಯದ ಪ್ರವಾಸ ಮಾಡ್ತಾ ಇದ್ದೇವೆ.ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದೇವೆ.ಕರ್ನಾಟಕದಲ್ಲಿ ನಮ್ಮದೇಯಾದ ಶಕ್ತಿಯಿದೆ.ಕಾರ್ಯಕರ್ತರು ಇದ್ದಾರೆ, ಅವರನ್ನು ಬೆಳಸಿದ್ದೇವೆ.ನಿಶ್ಚಿತವಾಗಿ ೧೪೦ ಶೀಟ್ ಗೆದ್ದು ಅಧಿಕಾರಕ್ಕೆ ಬರ್ತೆವೆ  ಎಂಬ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments