Webdunia - Bharat's app for daily news and videos

Install App

ಬೆಳಗಾವಿಗೆ ಹೋಗಿಯೇ ತೀರುತ್ತೇವೆ : ಚಂದ್ರಕಾಂತ್ ಪಾಟೀಲ್

Webdunia
ಶನಿವಾರ, 3 ಡಿಸೆಂಬರ್ 2022 (12:30 IST)
ಬೆಳಗಾವಿ : ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ ಮತ್ತೆ ಉದ್ಧಟತನ ಪ್ರದರ್ಶನ ಮಾಡಿದ್ದು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.

ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಚಂದ್ರಕಾಂತ್ ಪಾಟೀಲ್, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ.

ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿಯ ಪತ್ರವಾಗಲಿ ತಲುಪಿಲ್ಲ. ನಾನು ಡಿಸೆಂಬರ್ 3 ರಂದು ಹೋಗಬೇಕಿತ್ತು. ಆದ್ರೆ ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನ ಇದೆ.

ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ಹೀಗಾಗಿ ನಾನು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments