Select Your Language

Notifications

webdunia
webdunia
webdunia
webdunia

ಅಸಮಾಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ-ದಿನೇಶ್

We will distribute tickets in such a way that there is no resentment
bangalore , ಭಾನುವಾರ, 5 ಫೆಬ್ರವರಿ 2023 (18:09 IST)
ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೆಳಿದ್ದಾರೆ. ಟಿಕೆಟ್ ಹಂಚಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು ಈಗಾಗಲೇ ಚುನಾವಣಾ ಸಮಿತಿ ಸಭೆ ಆಗಿದೆ. ಪಾರದರ್ಶಕ ಟಿಕೆಟ್ ಹಂಚಿಕೆ ಮಾಡಬೇಕಿದೆ.ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು. ಸರ್ವೆ ಅಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಪಡೆದು ಹಂಚಿಕೆ ಮಾಡ್ತೇವೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ, ಅಸಮಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ ಎಂದು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

ಬೇಡಿಕೆ ಈಡೇರಿಸುವಂತೆ ರಸ್ತೆಗಿಳಿದ ಸಾರಿಗೆ ನೌಕರರು