Webdunia - Bharat's app for daily news and videos

Install App

ಅಸಮಾಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ-ದಿನೇಶ್

Webdunia
ಭಾನುವಾರ, 5 ಫೆಬ್ರವರಿ 2023 (18:09 IST)
ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೆಳಿದ್ದಾರೆ. ಟಿಕೆಟ್ ಹಂಚಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು ಈಗಾಗಲೇ ಚುನಾವಣಾ ಸಮಿತಿ ಸಭೆ ಆಗಿದೆ. ಪಾರದರ್ಶಕ ಟಿಕೆಟ್ ಹಂಚಿಕೆ ಮಾಡಬೇಕಿದೆ.ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು. ಸರ್ವೆ ಅಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಪಡೆದು ಹಂಚಿಕೆ ಮಾಡ್ತೇವೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ, ಅಸಮಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments