ಗೋಮಾಂಸ ನಾಳೆಯಿಂದ ತಿನ್ನುತ್ತೇವೆ, ಏನ್ ಮಾಡ್ತೀರೋ ಮಾಡಿಕೊಳ್ಳಿ: ಜಮೀರ್​ ಅಹ್ಮದ್​ ಸವಾಲು..!!!

Webdunia
ಬುಧವಾರ, 27 ಜುಲೈ 2022 (15:48 IST)
ಗೋಮಾಂಸವನ್ನು ನಾವು ಇಂದು ತಿನ್ನಲ್ಲ. ನಾಳೆಯಿಂದ ತಿನ್ನುತ್ತೇವೆ, ಏನ್ ಮಾಡ್ತೀರೋ ಮಾಡಿಕೊಳ್ಳಿ ಎಂದು ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಖಾನ್ ಅವರು​ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
 
ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಅಲ್ಪಸಂಖ್ಯಾತ ವಿಭಾಗದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಟಿಪ್ಪು ಜಯಂತಿ ಬ್ಯಾನ್ ಮಾಡಿ‌ ಎಂದಾಗ ಬಿಜೆಪಿಯವರ ವಿರುದ್ಧ ನಿಂತವರು ಸಿದ್ದರಾಮಯ್ಯ. ನೀವು ಏನ್ ಮಾಡ್ತೀರಾ ಮಾಡಿಕೊಳ್ಳಿ ನಾನು ಟಿಪ್ಪು ಜಯಂತಿ ಮಾಡ್ತೀನಿ ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಮ್ಮ ಸಿದ್ದರಾಮಯ್ಯ ಆಚರಿಸಿದರು. ಸಿದ್ದರಾಮಯ್ಯ ಏಕ್ ಶೇರ್ ಹೈ. (ಸಿದ್ದರಾಮಯ್ಯ ಒಂದು ಸಿಂಹ ಇದ್ದಂತೆ). ಹೀಗಾಗಿ ನಮಾಜ್ ಬಳಿಕ ಸಿದ್ದರಾಮಯ್ಯನವರಿಗೆ ಅಧಿಕಾರ ಸಿಗಲಿ ಎಂದು ದುವಾ ಮಾಡಿ, ಮುಸ್ಲಿಮರು ತಲೆ ತಗ್ಗಿಸಿ ನಡೆಯಬಾರದು. ತಲೆ ಎತ್ತಿ ನಡೆಯಬೇಕೆಂದು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments