ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ..!

Webdunia
ಭಾನುವಾರ, 2 ಜುಲೈ 2023 (20:06 IST)
ವಿಪಕ್ಷ ನಾಯಕ  ಸ್ಥಾನಕ್ಕೆ ನೀವು ಆಕಾಂಕ್ಷಿ ನಾ ಎಂಬ  ವಿಚಾರವಾಗಿ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದು,ಇವತ್ತು ವಿಪಕ್ಷ ನಾಯಕ ಘೋಷಣೆ ಆಗುತ್ತೆ.ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ.ನಾನು ಆಕಾಂಕ್ಷಿ ಅಂತಾ ಅರ್ಜಿ ಹಾಕ್ಕೊಂಡು ಹೋಗೋದು ಬಿಜೆಪಿ ಯಲ್ಲಿ ಇಲ್ಲ.ಜವಾಬ್ದಾರಿ ಕೊಟ್ಟಿದ್ದು ನಾವು ತೊಗೋತೀವಿ.ಕಾಂಗ್ರೆಸ್ ಇನ್ನೂ ಈಗ ಹನಿಮೂನ್ ಅಲ್ಲಿ ಇದಾರೆ.ಎಲ್ಲರ ಅತ್ರ ಹಾರ ಎಲ್ಲಾ ಹಾಕಿಸಿಕೊಂಡು ಸಂಭ್ರಮ ಮಾಡ್ತಾ ಇದಾರೆ.ಇನ್ಮೇಲೆ ನೋಡಿ ಇವಾಗಿಂದ ನಮ್ಮ ಹೋರಾಟ ಹೇಗೆ ಇರುತ್ತೆ ಅಂತಾ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments