Webdunia - Bharat's app for daily news and videos

Install App

ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ..!

Webdunia
ಭಾನುವಾರ, 2 ಜುಲೈ 2023 (20:06 IST)
ವಿಪಕ್ಷ ನಾಯಕ  ಸ್ಥಾನಕ್ಕೆ ನೀವು ಆಕಾಂಕ್ಷಿ ನಾ ಎಂಬ  ವಿಚಾರವಾಗಿ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದು,ಇವತ್ತು ವಿಪಕ್ಷ ನಾಯಕ ಘೋಷಣೆ ಆಗುತ್ತೆ.ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ.ನಾನು ಆಕಾಂಕ್ಷಿ ಅಂತಾ ಅರ್ಜಿ ಹಾಕ್ಕೊಂಡು ಹೋಗೋದು ಬಿಜೆಪಿ ಯಲ್ಲಿ ಇಲ್ಲ.ಜವಾಬ್ದಾರಿ ಕೊಟ್ಟಿದ್ದು ನಾವು ತೊಗೋತೀವಿ.ಕಾಂಗ್ರೆಸ್ ಇನ್ನೂ ಈಗ ಹನಿಮೂನ್ ಅಲ್ಲಿ ಇದಾರೆ.ಎಲ್ಲರ ಅತ್ರ ಹಾರ ಎಲ್ಲಾ ಹಾಕಿಸಿಕೊಂಡು ಸಂಭ್ರಮ ಮಾಡ್ತಾ ಇದಾರೆ.ಇನ್ಮೇಲೆ ನೋಡಿ ಇವಾಗಿಂದ ನಮ್ಮ ಹೋರಾಟ ಹೇಗೆ ಇರುತ್ತೆ ಅಂತಾ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments