Webdunia - Bharat's app for daily news and videos

Install App

ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ- ಸುರೇಶ್ ಕುಮಾರ್

Webdunia
ಬುಧವಾರ, 25 ಅಕ್ಟೋಬರ್ 2023 (14:47 IST)
ಈ‌ ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು‌ ಕೊಡ್ತೇವೆ.NIA ಅಥವಾ‌ CBI ತನಿಖೆ‌ ನಡೆಸುವಂತೆ ಚುನಾವಣಾ ಆಯೋಗಕ್ಕೆ‌ ದೂರು ಕೊಡ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 
2023ರ ಚುನಾವಣೆಗೆ ಗೆಲ್ಲಲು ಈ ದಾಖಲೆ ಮಾಡಿಸಲಾಗಿದೆ.ಇದನ್ನ ಇಲ್ಲಿಗೆ ಬಿಡೋದಿಲ್ಲ.ಇದನ್ನ ಚುನಾವಣಾ ಆಯೋಗಕ್ಕೆ ತೆಗೆದುಕೊಂಡು ದೂರು ಕೊಡಲಿದ್ದೇವೆ.ಇನ್ನು ಎಲ್ಲೆಲ್ಲಿ ಈ ರೀತಿ ಅಕ್ರಮ ಆಗಿದೆ ಅದನ್ನ ಬಯಲಿಗೆಳೆಯುತ್ತೇವೆ.ಈ ವಿಚಾರದಲ್ಲಿ ನೆಂಟ, ಸಂಬಂಧಿ ಅನ್ನೋದು ಬಿಟ್ಟು.ಸಿಬಿಐಗೆ ತನಿಖೆ ಕೊಡಬೇಕು.

ಇವರ ಜೊತೆಗೆ ಸಚಿವ ಬೈರತಿ ಸುರೇಶ್ ಕೂಡ ತನಿಖೆ ಮಾಡಬೇಕು.ಸಿಕ್ಕಿರೋ ದಾಖಲೆಗಳನ್ನು ಸ್ಕ್ರಾಪ್ ಮಾಡಿ, ನಾಶಪಡಿಸಬೇಕು ಅಂತ್ರ ಆಗ್ರಹ ಮಾಡ್ತೀನಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments