Webdunia - Bharat's app for daily news and videos

Install App

ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ- ಸುರೇಶ್ ಕುಮಾರ್

Webdunia
ಬುಧವಾರ, 25 ಅಕ್ಟೋಬರ್ 2023 (14:47 IST)
ಈ‌ ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು‌ ಕೊಡ್ತೇವೆ.NIA ಅಥವಾ‌ CBI ತನಿಖೆ‌ ನಡೆಸುವಂತೆ ಚುನಾವಣಾ ಆಯೋಗಕ್ಕೆ‌ ದೂರು ಕೊಡ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 
2023ರ ಚುನಾವಣೆಗೆ ಗೆಲ್ಲಲು ಈ ದಾಖಲೆ ಮಾಡಿಸಲಾಗಿದೆ.ಇದನ್ನ ಇಲ್ಲಿಗೆ ಬಿಡೋದಿಲ್ಲ.ಇದನ್ನ ಚುನಾವಣಾ ಆಯೋಗಕ್ಕೆ ತೆಗೆದುಕೊಂಡು ದೂರು ಕೊಡಲಿದ್ದೇವೆ.ಇನ್ನು ಎಲ್ಲೆಲ್ಲಿ ಈ ರೀತಿ ಅಕ್ರಮ ಆಗಿದೆ ಅದನ್ನ ಬಯಲಿಗೆಳೆಯುತ್ತೇವೆ.ಈ ವಿಚಾರದಲ್ಲಿ ನೆಂಟ, ಸಂಬಂಧಿ ಅನ್ನೋದು ಬಿಟ್ಟು.ಸಿಬಿಐಗೆ ತನಿಖೆ ಕೊಡಬೇಕು.

ಇವರ ಜೊತೆಗೆ ಸಚಿವ ಬೈರತಿ ಸುರೇಶ್ ಕೂಡ ತನಿಖೆ ಮಾಡಬೇಕು.ಸಿಕ್ಕಿರೋ ದಾಖಲೆಗಳನ್ನು ಸ್ಕ್ರಾಪ್ ಮಾಡಿ, ನಾಶಪಡಿಸಬೇಕು ಅಂತ್ರ ಆಗ್ರಹ ಮಾಡ್ತೀನಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments