Webdunia - Bharat's app for daily news and videos

Install App

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವ ಗ್ಯಾರಂಟಿ ಕೊಡ್ತೇವೆ : ಯತ್ನಾಳ್

Webdunia
ಗುರುವಾರ, 14 ಸೆಪ್ಟಂಬರ್ 2023 (11:22 IST)
ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನ ನಾವು ಕೊಡ್ತೇವೆ ಅಂತ ಬಸನಗೌಡ ಆರ್ ಪಾಟೀಲ್ ಯತ್ನಾಳ್ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸೀಟು ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನೂ ಎಂದೂ ಸಹ ನಾನು ಮಂತ್ರಿಗಿರಿಗಾಗಿ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ಮಾಡಿದನವಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನನ್ನ ಅರ್ಹತೆ ಹಿರಿತನ ಅಧರಿಸಿ ಪಕ್ಷವೇ ಪರಿಗಣಿಸಬೇಕು. ನಾನು ಎಂದೂ ಯಾವುದಕ್ಕೂ ಒತ್ತಾಯ ಮಾಡುವುದಿಲ್ಲ. ನಾನು ಎಂದೂ ಲಾಬಿ ಮಾಡಿದವನಲ್ಲ. ಕೇಂದ್ರ ಮಂತ್ರಿ ಆದಾಗಲೂ ನಾನು ಲಾಬಿ ಮಾಡಿಲ್ಲ. ವಿಧಾನಸಭೆ ಟಿಕೆಟ್ ಸಲುವಾಗಿಯೂ ನಾನು ಲಾಬಿ ಮಾಡಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಲೊಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಅಯ್ಕೆ ವಿಳಂಬ ರಾಜ್ಯದ ಸಮಸ್ಯೆಗಳು ಚುನಾವಣೆ ಮೇಲೆ ಪರಿಣಾಮ ಬರಲ್ಲ. ರಾಜ್ಯದ ಸಮಸ್ಯೆಗಳು ರಾಜ್ಯಕ್ಕೆ ಮಾತ್ರ ಸೀಮಿತವಾಗಲಿವೆ.

ಕೇಂದ್ರದ ವಿಚಾರದಲ್ಲಿ ಜನ ಒನ್ ನೇಷನ್ ಒನ್ ಲೀಡರ್ ನರೇಂದ್ರ ಮೋದಿ ಅಂತಾರೆ. ಲೋಕಸಭಾ ಚುನಾವಣೆಗೂ ಮುನ್ನ ದೇಶಕ್ಕೆ ದೊಡ್ಡ ಗ್ಯಾರಂಟಿ ಕೊಡಲಿದ್ದೇವೆ. ಆ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ತಡೆಯೋದಿಲ್ಲ. ಚುನಾವಣೆ ಬರಲಿ ನಮ್ಮ ಗ್ಯಾರಂಟಿ ಗಳು ಏನು ಅಂತ ಗೊತ್ತಾಗಲಿದೆ. ದೇಶದ ಹಿತ ಕಾಯುವ ಗ್ಯಾರಂಟಿಗಳನ್ನ ಕೊಡಲಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments