Webdunia - Bharat's app for daily news and videos

Install App

3 ತಿಂಗಳು ಅಕ್ಕಿ ಬದಲು ಹಣ ಕೊಡುತ್ತೇವೆ : ಪರಮೇಶ್ವರ್

Webdunia
ಶುಕ್ರವಾರ, 30 ಜೂನ್ 2023 (12:54 IST)
ತುಮಕೂರು : ಬಿಪಿಎಲ್ ಕುಟುಂಬಗಳಿಗೆ 5 ಕೆಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಗುರುವಾರ ತುಮಕೂರಿನ ಕೊರಟಗೆರೆಯಲ್ಲಿ ನಡೆದ ಬಕ್ರಿದ್ ಆಚರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡದಿದ್ದರೆ ಹಣ ನೀಡಬೇಕು ಎಂದು ಬಿಜೆಪಿಯವರೇ ಒತ್ತಾಯಿಸಿದ್ದರು. ಆದರೆ ಈಗ ಹಣ ಕೊಟ್ಟರೆ ಅದಕ್ಕೂ ವಿರೋಧ ಮಾಡುತ್ತಿದ್ದಾರೆ. ಏನು ಮಾಡಿದರೂ ವಿರೋಧವನ್ನೇ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments