Webdunia - Bharat's app for daily news and videos

Install App

ರೈತರು, ದುಡಿಯುವ ವರ್ಗಕ್ಕೆ ಹೆಚ್ಚು ಒತ್ತನ್ನ ಕೊಡ್ತೇವೆ - ಸಿಎಂ

Webdunia
ಸೋಮವಾರ, 30 ಜನವರಿ 2023 (14:14 IST)
ವಿಧಾನ ಸೌಧದ ಆವರಣದಲ್ಲಿರುವ ಮಹಾತ್ಮ  ಗಾಂಧೀಜಿ ಪ್ರತಿಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ‌ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಸ್ಮರಣಾರ್ಥವಾಗಿ ಮಾಲಾರ್ಪಣೆ ಮಾಡಿದ್ರು.ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿದ್ರು.ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ ಸುಧಾಕರ್, ಸಿ.ಟಿ ರವಿ, ಸುರೇಶ್ ಕುಮಾರ್, ಕುಡುಚಿ ರಾಜೀವ್, ಸಿದ್ದು ಸವದಿ ಸೇರಿದಂತೆ ಹಲವರು ಉಪಸ್ಥಿತರಿದ್ರು.
 
ಇನ್ನೂ ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಗಾಂಧೀಜಿಯವ ಸ್ಮರಣೆ ಮಾಡಿಕೊಂಡು ಮೌನಚಾರಣೆಯನ್ನು ಆಚರಣೆ ಮಾಡಿದ್ದೇವೆ.ಗಾಂಧೀಜಿ ಅವರ ಜೀವನವೇ ಸಂದೇಶ.ಸತ್ಯ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ್ರು.ತಮ್ಮನ್ನ ತಾವೇ ಸದಾಕಾಲ ಪರೀಕ್ಷೆಗೆ ಒಳಪಡಿಸಿಕೊಂಡವರು.ಅಹಿಂಸೆಯಲ್ಲಿ ದೇಶಕ್ಕೆ ಸ್ವಾತಂತ್ರ ಕೊಡಿಸಿದವರು.ಅನೇಕರು ಸ್ವಾತಂತ್ರ್ಯ ಹೋರಾಟಗಾರರು ಪ್ರಾಣ ತ್ಯಾಗ ಮಾಡಿದ್ದಾರೆ.ಸುಭಾಷ್ ಚಂದ್ರ, ಭಗತ್ ಸಿಂಗ್ ಸೇರಿದಂತೆ ಹಲವು ನಾಯಕರು ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ.ಗಾಂಧೀಜಿ ತತ್ವ ಆದರ್ಶ ಮೇಲೆವಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರಬೇಕು.ಈ ದೇಶದಕ್ಕೆ ಬಹಳ ಚರಿತ್ರೆ‌ ಇದೆ. ಸ್ವಾತಂತ್ರ್ಯ ಹೋರಾಟ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಹೇಳಿದ್ರು.
 
ಅಲ್ಲದೆ ಈ ವೇಳೆ ಬಜೆಟ್ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು,ಇದೊಂದು ಜನಪರವಾದ ಬಜೆಟ್ ಆಗಲಿದೆ.ರೈತರು, ಮಜಿಳೆಯರು ದೀನ ದಲಿತರು, ಹಿಂದುಳಿದವರು, ದುಡಿಯುವ ವರ್ಗಕ್ಕೆ ಹೆಚ್ಚು ಒತ್ತನ್ನು ಕೊಡುತ್ತೇವೆ.ಅವರಗೆ ಸೂಕ್ತವಾದ ಮೂಲಭೂತ ಹಕ್ಕುಗಳನ್ನ ಕೊಡುತ್ತೇವೆ ಅಂತಾ ಹೇಳಿದ್ರು.ಸಚಿವ ಸಂಪುಟ ಮುಗಿದ ಅಧ್ಯಾಯನ ಅನ್ನೋ ಪ್ರಶ್ನೆಗೂ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಸಚಿವ ಸಂಪುಟಕ್ಕೆ ನೀವೇ ಹೆಚ್ಚು ಮಹತ್ವ ಚರ್ಚೆ ಮಾಡ್ತಿದ್ದೀರಾ ದೆಹಲಿಗೆ ಹೋಗಿ ಏನು ಹೇಳಬೇಕೋ ಅದನ್ನ ಹೇಳಿದ್ದೇನೆ.ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತಾ ಅವರು ಹೇಳಿದ್ದಾರೆ ಎಂದು ಸಿಎಂ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments