Webdunia - Bharat's app for daily news and videos

Install App

ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ-ಸತೀಶ್​ ಜಾರಕಿಹೊಳಿ

Webdunia
ಸೋಮವಾರ, 26 ಜೂನ್ 2023 (16:27 IST)
ಜುಲೈ 1ರಿಂದ ಅಕ್ಕಿ ನೀಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ರು. ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ ಏನೂ ತೊಂದರೆ ಇಲ್ವಲ್ಲ. ಈ ತಿಂಗಳು ಆಗಲಿಲ್ಲ‌ಅಂದ್ರೆ ಮುಂದಿನ ತಿಂಗಳು ಕೊಡುತ್ತೇವೆ. ತಡ ಆಗಬಹುದು, 5KG ಈಗಾಗಲೇ ಇದ್ಯಲ್ಲ. ಎಲ್ಲಾ ರಾಜ್ಯದಿಂದ ಹಾಗೂ ಕೇಂದ್ರದ ಸ್ವಾಮ್ಯಗಳಿಂದ ಅಕ್ಕಿ ತರಲು ಪ್ರಯತ್ನ ನಡೆಯುತ್ತಿದೆ. ತಡ ಆಗಬಹುದು ಎಂದ್ರು..ಇನ್ನು ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊರಗಡೆ ಹೋರಾಟ ಮಾಡಲು ಎಲ್ಲರಿಗೂ ಅವಕಾಶ ಇದೆ ಮಾಡಲಿ. ನಮಗೂ ಜವಾಬ್ದಾರಿ ಇದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments