ಪುನೀತ್​​​​ ಪತ್ನಿ ಅಶ್ವಿನಿಗೆ ಪ್ರಶಸ್ತಿ ಹಸ್ತಾಂತರ ಮಾಡ್ತೇವೆ-ಆರ್​​​. ಅಶೋಕ್

Webdunia
ಸೋಮವಾರ, 31 ಅಕ್ಟೋಬರ್ 2022 (20:31 IST)
ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಾಳೆ 4 ಗಂಟೆಗೆ ಆರಂಭವಾಗಲಿದೆ. ಪುನೀತ್​ ರಾಜ್​​ಕುಮಾರ್​​ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗ್ತಿದ್ದು, ಅಪ್ಪು ಪತ್ನಿ ಅಶ್ವಿನಿಗೆ ಪ್ರಶಸ್ತಿ ನೀಡಲಿದ್ದೇವೆ. ಸಿಎಂ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ನಟ ರಜನೀಕಾಂತ್, ಜೂನಿಯರ್ NTR ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​​​. ಅಶೋಕ್​​​ ಹೇಳಿದ್ದಾರೆ. ರಾಜಕುಮಾರ್​​ ಕುಟುಂಬದ ಜೊತೆ ನಮಗೆ ಅವಿನಾಭಾವ ಸಂಬಂಧ ಇದೆ.
ನಾಳೆ ವಿಜಯ್ ಪ್ರಕಾಶ್ ಹಾಡಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲರಿಗೂ ಮುಕ್ತ ಆಹ್ವಾನ ಇದೆ. ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದ್ರು. ಪುನೀತ್ ತೀರಿಹೋಗಿ ಒಂದು ವರ್ಷವಾದ್ರೂ, ಅವರ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ. ಅವರ ಸಮಾಧಿಗೆ ಸಾವಿರಾರು ಜನ ಬಂದು ಹೋಗ್ತಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡ್ತಿರೋದಕ್ಕೆ ಹೆಮ್ಮೆ ಇದೆ. ಈ ಪ್ರಶಸ್ತಿ ಗೌರವ ರೂಪದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments