Webdunia - Bharat's app for daily news and videos

Install App

ಮೋದಿ ರೋಡ್ ಶೋಗೆ ಒಂಬತ್ತು ಕ್ಷೇತ್ರದಿಂದ ಎರಡೂವರೆ ಲಕ್ಷ ಜನರನ್ನು ಸೇರಿಸುತ್ತೇವೆ

Webdunia
ಶನಿವಾರ, 29 ಏಪ್ರಿಲ್ 2023 (15:40 IST)
ಬೆಂಗಳೂರಲ್ಲಿ ಮೋದಿ ರೋಡ್ ಶೋ ಗೂ ಮುನ್ನ ಸಚಿವರಿಂದ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ.ಸಚಿವ ಮುನಿರತ್ನ , ಎಸ್.ಟಿ ಸೋಮಶೇಖರ್ ಹಾಗೂ ಗೋಪಾಲಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ
 
ಇನ್ನೂ ಈ ವೇಳೆ ಮಾತನಾಡಿದ ಎಸ್.ಟಿ ಸೋಮಶೇಖರ್ ಮೋದಿ ಬರುವುದಕ್ಕೆ ಸ್ವಾಗತಿಸುತ್ತೇವೆ.ಸುಮಾರು 9 ವಿಧಾನಸಭೆ ಕ್ಷೇತ್ರದ ಜನರು ಭಾಗಿಯಾಗಲಿದ್ದಾರೆ.ಸುಮಾರು 5.5 ಕೀ ಲೋ ಮೀಟರ್ ರ್ಯಾಲಿ ನಡೆಯುತ್ತದೆ.ನಾಲ್ಕು ವಿಧಾನಸಭೆ ಕ್ಷೇತ್ರ ಕವರ್ ಆಗುತ್ತದೆ.ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಾಗರಿಕರಿಗೆ ಮಾರ್ಗದರ್ಶನ ನೀಡಿದ್ದೇವೆ.ನೈಸ್ ರಸ್ತೆಯಿಂದ ಸುಂಕದ ಮಟ್ಟದವರೆಗೂ ಸಿದ್ದತೆ ಮಾಡಿಕೊಳ್ಳಲಾಗಿದೆ.ಆಯಾ ಸೆಕ್ಟರ್ ನಲ್ಲಿ ಅಭ್ಯರ್ಥಿಗಳು ನಿಲ್ಲುತ್ತೇವೆ.ಒಂಬತ್ತು ಕ್ಷೇತ್ರದಿಂದ ಎರಡೂವರೆ ಲಕ್ಷ ಜನರನ್ನು ಸೇರಿಸುತ್ತೇವೆ.ಮೋದಿಯವರನ್ನು ಹತ್ತಿರದಿಂದ ನೋಡಲು ಜನರು ಕೇಳಿದ್ರು.ಹೀಗಾಗಿ ಅವರಿಗಾಗಿ ಮೋದಿ ಅವರ ಮೇಲೆ ಹೂವು ಹಾಕಲು ಬೆಂಗಳೂರಿನ ನಾಗರಿಕರಿಗೆ ಅವಕಾಶ  ಮಾಡಿಕೊಡಲಾಗಿದೆ.ಈ ನಾಲ್ಕು ಕ್ಷೇತ್ರಕ್ಕೆ ಆನೆ ಬಲ ಬಂದಂತಾಗಿದೆ ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments