Webdunia - Bharat's app for daily news and videos

Install App

ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಶಿವಕುಮಾರ್ ಶಪಥ

Webdunia
ಬುಧವಾರ, 21 ಜೂನ್ 2023 (11:15 IST)
ಬೆಂಗಳೂರು : ಲಂಚ ಮುಕ್ತ ಕರ್ನಾಟಕವನ್ನಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಶಪಥ ಮಾಡಿದರು.
 
ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯಾರೂ ಲಂಚ ಕೇಳಬಾರದು. ಲಂಚ ಕೇಳದೆ ಕೆಲಸ ಮಾಡಿಕೊಡಬೇಕು. ನಾವು ಕಾಲ್ ಸೆಂಟರ್ ಮಾಡ್ತೀವಿ. ನಮ್ಮ ಕಾರ್ಯಕರ್ತರು ಲಂಚ ಕೇಳಿದ್ರೂ ಕೇಸ್ ಹಾಕೋದೇ. ಲಂಚ ಮುಕ್ತ ಕರ್ನಾಟಕ ಆಗಬೇಕು ಎಂದು ಒತ್ತಿ ಹೇಳಿದರು.

ಉಚಿತ ವಿದ್ಯುತ್ ಗೆ ನೋಂದಣಿ ಆರಂಭ ಆಗಿದೆ. ಬಹಳ ಆತುರಪಡಬೇಡಿ, ನೂಕುನುಗ್ಗಲು ಮಾಡಬೇಡಿ. ಸರ್ವರ್ ಕೂಡ ಕಡಿಮೆ ಆಗಿದೆ. ಅದಕ್ಕೆ ಗೃಹಲಕ್ಷ್ಮಿ ಯೋಜನೆಗೆ ನಾವು ಸ್ವಲ್ಪ ಟೈಮ್ ತೆಗೆದುಕೊಂಡಿದ್ದೀವಿ. ನಮ್ಮ ಕಾರ್ಯಕರ್ತರು ಪಕ್ಷ ಬೇಧ ಮರೆತು ಎಲ್ಲರಿಗೂ ಕೊಡಬೇಕು. ಬೇಡ ಅಂದೋರಿಗೆ ಬೇಡ, ಬೇಕು ಅಂದೋರಿಗೆ ಕೊಡೋಣ ಎಂದರು.

ರಾಮಲಿಂಗಾರೆಡ್ಡಿಯವರ ಮನೆಯ ಹೆಂಗಸರು ಬಸ್ನಲ್ಲಿ ಓಡಾಡಲ್ಲ ಅಂದ್ರೆ ಬೇಡ. ನಾರಾಯಣಸ್ವಾಮಿ ನಿಮ್ಮ ಮನೆಯವರನ್ನ ಕರೆದುಕೊಂಡು ಓಡಾಡಿ. ನಮ್ಮ ಮನೆಯವರು ಬೇಕಾದ್ರೂ ಅರ್ಜಿ ಹಾಕಲಿ ನಾನು ಬೇಡ ಎನ್ನಲ್ಲ. ಎರಡು ಸಾವಿರ ಬೇಕು, ಸಂಸಾರ ನಡೆಸಬೇಕು ಅಂತಿದ್ರೆ ಅರ್ಜಿ ಹಾಕಿಕೊಳ್ಳಲಿ ಎಂದು ಡಿಕೆಶಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments