Webdunia - Bharat's app for daily news and videos

Install App

ತಮಿಳುನಾಡಿಗೆ ಒಂದು ಹನಿ ನೀರು ಬಿಡೋಲ್ಲ: ಕುಮಾರಸ್ವಾಮಿ

Webdunia
ಬುಧವಾರ, 21 ಸೆಪ್ಟಂಬರ್ 2016 (19:52 IST)
ತಮಿಳುನಾಡಿಗೆ ಒಂದು ಹನಿ ನೀರು ಬಿಡುವುದು ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. 
 
ರಾಜ್ಯದ ವಿಧಾನಸಭೆ ಸುಪ್ರೀಂಕೋರ್ಟ್‌ಗಿಂತ ಉನ್ನತ ಮಟ್ಟದ್ದು. ಆದ್ದರಿಂದ, ತುರ್ತು ಅಧಿವೇಶನ ಕರೆಯುವಂತೆ ಸಲಹೆ ನೀಡಿದ್ದೇವೆ. ಅಧಿವೇಶನದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ವಿಧಾನಸಬೆ ತುರ್ತು ಅಧಿವೇಶನದಲ್ಲಿ ಸರಕಾರ ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ಸುಗ್ರಿವಾಜ್ಞೆ ಜಾರಿಗೆ ತಂದಲ್ಲಿ ಅದಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.
 
ಸಂವಿಧಾನದ ಬಿಕ್ಕಟ್ಟು ಎದುರಾದರೂ ಪರವಾಗಿಲ್ಲ. ನ್ಯಾಯಾಂಗ ನಿಂದನೆಯಾದರೂ ಹೆದರುವುದಿಲ್ಲ. ಸರಕಾರದೊಂದಿಗೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹನಿ ನೀರು ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments