Webdunia - Bharat's app for daily news and videos

Install App

ಬಂಧನದ ಭೀತಿಯಲ್ಲಿರುವ ಭವಾನಿ ರೇವಣ್ಣ ಪ್ರಕರಣದಲ್ಲಿ ನಮ್ಮ ಹಸ್ತಕ್ಷೇಪವಿಲ್ಲ: ಎಚ್‌ ಡಿ ಕುಮಾರಸ್ವಾಮಿ

sampriya
ಸೋಮವಾರ, 3 ಜೂನ್ 2024 (15:02 IST)
ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಮೊದಲ ಭಾರೀ ಪ್ರತಿಕ್ರಿಯಿಸಿದ್ದಾರೆ.

ಇಲ್ಲಿನ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಮ್ಮ ಜವಾಬ್ದಾರಿ ಮುಗಿದಿದ್ದು, ಇನ್ನುಳಿದ ಜವಾಬ್ದಾರಿ ಎಸ್‌ಐಟಿ ಹಾಗೂ ನ್ಯಾಯಾಲಯದ ಮೇಲಿದೆ. ಪ್ರಕರಣ ಸಂಬಂಧ ನಾವು ಯಾವುದಕ್ಕೂ ಹಸ್ತಕ್ಷೇಪ ಮಾಡಲ್ಲ ಎಂದರು.

ಇನ್ನೂ ಪ್ರಜ್ವಲ್‌ ರೇವಣ್ಣ ಅವರ ರಾಜ್ಯಕ್ಕೆ ವಾಪಾಸ್ಸಾಗಿ ತನಿಖೆ ಎದುರಿಸುತ್ತಿದ್ದಾರೆ. ಇನ್ನೂ ಪ್ರಕರಣದಲ್ಲಿ ತಪ್ಪು ಮಾಡಿದ್ದರೆ ಎಸ್‌ಐಟಿ ಕ್ರಮಕೈಗೊಳ್ಳಲಿ. ಈ ಸಂಬಂಧ ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನೇನಿದ್ದರು ಎಸ್‌ಐಟಿ ಮತ್ತು ಕೋರ್ಟ್‌ ಜವಾಬ್ದಾರಿ ಎಂದು ಹೇಳಿದರು.

ಇನ್ನೂ ಪ್ರಜ್ವಲ್‌ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಈಚೆಗೆ ವಜಾ ಆಗಿದೆ. ಇದೀಗ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments