ಪಕ್ಷ ಬಿಟ್ಟು ಯಾವುದೇ ಕಾರಣಕ್ಕೂ ಹೋಗಲ್ಲ - ಸಚಿವ ಗೋಪಾಲಯ್ಯ

Webdunia
ಗುರುವಾರ, 27 ಜನವರಿ 2022 (17:03 IST)
ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.
ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದ್ದು, ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಟ್ಟು ಹೋಗಬೇಕು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಕೊರೊನಾ ಮಧ್ಯೆಯೂ ನಾವೆಲ್ಲ ಕೆಲಸ ಮಾಡಿದ್ದೇವೆ. ಇನ್ನೂ ಕಾಂಗ್ರೆಸ್ ಅವರು ಸುಖಾ ಸುಮ್ಮನೇ ಏನೇನೋ ಹೇಳುತ್ತಿದ್ದಾರೆ ಅವರ ಹೇಳಿಕೆಯಂತೆ ಯಾರು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದರು. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದ್ದು, ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಸಚಿವ ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರ ಏರಿಕೆ ಗಲಾಟೆ ನಡುವೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಯದುವೀರ್ ಒಡೆಯರ್ Video

ಹೆಣ್ಮಕ್ಳಿಗೆ ಬಸ್ ಫ್ರೀ ಮಾಡಿ ಗಂಡಸರಿಗೆ ಜಾಗವೇ ಇಲ್ಲದಂತಾಗಿದೆ: ಶಕ್ತಿ ಯೋಜನೆ ಬಗ್ಗೆ ಆರ್ ವಿ ದೇಶಪಾಂಡೆ ವಿಡಿಯೋ ವೈರಲ್ Video

ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಮೆಟ್ರೋ ದರ ಏರಿಕೆಗೆ ಇವರೇ ಕಾರಣ: ತೇಜಸ್ವಿ ಸೂರ್ಯ ಮತ್ತೆ ವಾಗ್ದಾಳಿ

ಬಿಎಂಟಿಸಿ ಬಸ್ ನಲ್ಲಿ ಕಳೆದುಹೋಗಿದ್ದ ಬ್ಯಾಗ್ ಮರಳಿ ಪಡೆದ ಮಹಿಳೆ ಕಣ್ಣೀರು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments