Webdunia - Bharat's app for daily news and videos

Install App

ನಾವು ಗೈಡ್ ಲೈನ್ಸ್ ಬಿಟ್ಟು ಬರಘೋಷಣೆ ಮಾಡಲ್ಲ- ಚೆಲುವರಾಯಸ್ವಾಮಿ

Webdunia
ಶನಿವಾರ, 26 ಆಗಸ್ಟ್ 2023 (16:01 IST)
ನಾವು ಗೈಡ್ ಲೈನ್ಸ್ ಬಿಟ್ಟು ಬರಘೋಷಣೆ ಮಾಡಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಬರಗಾಲ ಘೋಷಣೆ ವಿಚಾರವಾಗಿ ಮಾತನಾಡಿದ ಅವರು ಬರಗಾಲ ಘೋಷಣೆಗೆ ಗೈಡ್ ಲೈನ್ಸ್ ಇದೆ.ಬರದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿಯಿದೆ.ಆದರೆ ಗೈಡ್ ಲೈನ್ಸ್ ಅಡ್ಡ ಬರ್ತಿವೆ.೧೦ ಕೆಜಿ ಅಕ್ಕಿ ಕೊಡ್ತಿದ್ದೇವೆ,೨೦೦೦ ಹಣ ಕೊಡ್ತಿದ್ದೇವೆ.ಇದೆಲ್ಲವೂ ರೈತರಿಗೆ ಸಿಗುತ್ತೆ,ಅನುಕೂಲವಾಗುತ್ತೆ.ನಾವು ಗೈಡ್ ಲೈನ್ಸ್ ಬಿಟ್ಟು ಬರಘೋಷಣೆ ಮಾಡಲ್ಲ.ನಾವು ೧೦೦ ಕ್ಕೂ ಹೆಚ್ಚು ತಾಲೂಕು ಬರ ಘೋಷಿಸ್ತೇವೆ. ಮೋಡಬಿತ್ತನೆ ಬಗ್ಗೆ ಚಿಂತನೆಯಿಲ್ಲ.ಅದರಿಂದ ಹಿಂದೆ ಯಾವ ಪ್ರಯೋಜವಾಗಿಲ್ಲ.ನಾವು ಮೋಡಬಿತ್ತನೆ ಮಾಡಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments