Webdunia - Bharat's app for daily news and videos

Install App

ನವೆಂಬರ್ 28 ರಂದು ಭಾರತ್ ಬಂದ್‌ಗೆ ನಮ್ಮ ಬೆಂಬಲವಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 25 ನವೆಂಬರ್ 2016 (18:25 IST)
ನೋಟು ನಿಷೇಧ ಕುರಿತಂತೆ ವಿಪಕ್ಷಗಳು ನವೆಂಬರ್ 28 ರಂದು ಕರೆದಿರುವ ಭಾರತ್ ಬಂದ್‌ಗೆ ಸರಕಾರ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
500 ಮತ್ತು 1000 ರೂ ನೋಟುಗಳನ್ನು ನಿಷೇಧಿಸಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಪೂರ್ವ ತಯಾರಿ ಇಲ್ಲದೇ ನೋಟು ನಿಷೇಧ ಜಾರಿಗೊಳಿಸಿರುವುದು ದೇಶದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದರು.
 
ನೋಟು ನಿಷೇಧ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಆದರೆ, ಅವರಿಂದ ಇಲ್ಲಿಯವರೆಗೆ ಪತ್ರ ಬಂದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸದರು.
 
ಸೋಮುವಾರದ ಕಲಾಪವನ್ನು ಶನಿವಾರದಂದು ನಡೆಸುವ ಬಗ್ಗೆ ಸಭಾಪತಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ನಮ್ಮ ಪಾತ್ರವಿಲ್ಲ. ಆದರೆ, ಬಿಜೆಪಿ ಇದನ್ನು ವಿರೋಧಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Viral Video, ಉಜ್ಜಯಿನಿ ಮುಹರಂ ಮೆರವಣಿಗೆ ವೇಳೆ ತಳ್ಳಾಟ, ಇಬ್ಬರು ಪೊಲೀಸರಿಗೆ ಗಾಯ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ಮುಂದಿನ ಸುದ್ದಿ
Show comments