Webdunia - Bharat's app for daily news and videos

Install App

ಮರು ಸರ್ವೆ ಮಾಡ್ತೇವೆ: ತುಷಾರ್ ಗಿರಿನಾಥ್

Webdunia
ಶುಕ್ರವಾರ, 14 ಅಕ್ಟೋಬರ್ 2022 (15:53 IST)
ಬೆಂಗಳೂರಿನಲ್ಲಿ ಬಿಬಿಎಂಪಿ ವತಿಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​ ಮಾತನಾಡಿದ್ದಾರೆ. ಈಗಾಗಲೇ ಗುರುತು ಮಾಡಿದ ಸ್ಥಳಗಳಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಕಂದಾಯ ಇಲಾಖೆ‌ ಜೊತೆಗೂ ಜಂಟಿಯಾಗಿ ಸರ್ವೇ ಮಾಡಬೇಕಿದೆ. ಹೀಗಾಗಿ ಇದಕ್ಕೆ ಕಾಲಾವಕಾಶ ಬೇಕು.. ನಾವು ಕಂದಾಯ ಇಲಾಖೆ ಜೊತೆ ಚರ್ಚೆ ಮಾಡಿದ್ದೇವೆ. ಕೋರ್ಟ್​ಗೆ ಹೋಗಿ ತಡೆಯಾಜ್ಞೆ ತಂದವರ ಒತ್ತುವರಿ ಮರು ಸರ್ವೇ ಮಾಡ್ತೇವೆ. ಎಲ್ಲೂ ಕೂಡ ಒತ್ತುವರಿ ತೆರವು ಕಾರ್ಯಾಚರಣೆ ನಿಂತಿಲ್ಲ ಎಂದರು. ಬಫರ್ ಝೋನ್ ತೆರವು ಮಾಡೋದು ಸುಲಭದ ಮಾತಲ್ಲ. ಅದಕ್ಕಂತಲೇ ಒಂದಿಷ್ಟು ರೀತಿ ನಿಯಮಗಳಿವೆ, ಅದನ್ನು ಪಾಲಿಸಬೇಕು. ಯಾವಾಗ ಬಫರ್ ಝೋನ್ ನಿರ್ಮಾಣ ಆಯ್ತು ಅಂತೆಲ್ಲಾ ನೋಡಬೇಕು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments