ಮರು ಸರ್ವೆ ಮಾಡ್ತೇವೆ: ತುಷಾರ್ ಗಿರಿನಾಥ್

Webdunia
ಶುಕ್ರವಾರ, 14 ಅಕ್ಟೋಬರ್ 2022 (15:53 IST)
ಬೆಂಗಳೂರಿನಲ್ಲಿ ಬಿಬಿಎಂಪಿ ವತಿಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​ ಮಾತನಾಡಿದ್ದಾರೆ. ಈಗಾಗಲೇ ಗುರುತು ಮಾಡಿದ ಸ್ಥಳಗಳಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಕಂದಾಯ ಇಲಾಖೆ‌ ಜೊತೆಗೂ ಜಂಟಿಯಾಗಿ ಸರ್ವೇ ಮಾಡಬೇಕಿದೆ. ಹೀಗಾಗಿ ಇದಕ್ಕೆ ಕಾಲಾವಕಾಶ ಬೇಕು.. ನಾವು ಕಂದಾಯ ಇಲಾಖೆ ಜೊತೆ ಚರ್ಚೆ ಮಾಡಿದ್ದೇವೆ. ಕೋರ್ಟ್​ಗೆ ಹೋಗಿ ತಡೆಯಾಜ್ಞೆ ತಂದವರ ಒತ್ತುವರಿ ಮರು ಸರ್ವೇ ಮಾಡ್ತೇವೆ. ಎಲ್ಲೂ ಕೂಡ ಒತ್ತುವರಿ ತೆರವು ಕಾರ್ಯಾಚರಣೆ ನಿಂತಿಲ್ಲ ಎಂದರು. ಬಫರ್ ಝೋನ್ ತೆರವು ಮಾಡೋದು ಸುಲಭದ ಮಾತಲ್ಲ. ಅದಕ್ಕಂತಲೇ ಒಂದಿಷ್ಟು ರೀತಿ ನಿಯಮಗಳಿವೆ, ಅದನ್ನು ಪಾಲಿಸಬೇಕು. ಯಾವಾಗ ಬಫರ್ ಝೋನ್ ನಿರ್ಮಾಣ ಆಯ್ತು ಅಂತೆಲ್ಲಾ ನೋಡಬೇಕು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments