ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ

Webdunia
ಭಾನುವಾರ, 7 ಮೇ 2023 (15:18 IST)
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಮಣಿಕಂಠ ರಾಠೋಡ್​​ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪತ್ರಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಿಯೋ ತಿರುಚಲಾಗಿದೆಯೋ ಏನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು. BJP ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ B.L ಸಂತೋಷ್​​ ಅವರು ಲಿಂಗಾಯತ ಮತಗಳು ಬೇಡ ಎಂಬ ಸುದ್ದಿ ಫೇಕ್. ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ತನಿಖೆ ಸಂಬಂಧ ತೆರಳುತ್ತಿದ್ದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

Video, ವಾಯುಪಡೆಯ ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ, ಪದೇ ಪದೇ ಅತ್ಯಾಚಾರ, ವಿಡಿಯೋ ಮುಂದಿಟ್ಟು ₹4ಲಕ್ಷ ಸುಲಿಗೆ

ಗಾಂಧೀಜಿ ಹೇಳಿದರೂ ನೀವ್ಯಾಕೆ ಕಾಂಗ್ರೆಸ್ ಹೆಸರು ಬದಲಾಯಿಸಲಿಲ್ಲ: ಛಲವಾದಿ ನಾರಾಯಣಸ್ವಾಮಿ

ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್: ರೋಚಕ ವಿಡಿಯೋ ಇಲ್ಲಿದೆ

ಬಿಡದಿ ಟೌನ್‌ಶಿಪ್‌ಗೆ ಗ್ರೀನ್‌ಸಿಗ್ನಲ್ ಕೊಟ್ಟಿರುವ ಬಗ್ಗೆ ಡಿಕೆ ಶಿವಕುಮಾರ್ ದಾಖಲಾತಿ ನೀಡಲಿ

ಮುಂದಿನ ಸುದ್ದಿ
Show comments