Select Your Language

Notifications

webdunia
webdunia
webdunia
webdunia

ಪ್ರವಾಸೋದ್ಯಮ ಇಲಾಖೆಗೆ ಟ್ವೀಟ್‌ನಲ್ಲೇ ಉತ್ತರಿಸುತ್ತೇವೆ : ಆನಂದ್‌ ಸಿಂಗ್‌

ಪ್ರವಾಸೋದ್ಯಮ ಇಲಾಖೆಗೆ ಟ್ವೀಟ್‌ನಲ್ಲೇ ಉತ್ತರಿಸುತ್ತೇವೆ : ಆನಂದ್‌ ಸಿಂಗ್‌
ಕೊಪ್ಪಳ , ಗುರುವಾರ, 14 ಜುಲೈ 2022 (14:05 IST)
ಕೊಪ್ಪಳ : ಟ್ವೀಟ್ ಮಾಡಿದವರಿಗೆ ಉತ್ತರ ಕೊಡಲು ಆಗುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಪಂಪ ಸರೋವರ ಗುಜರಾತ್ನಲ್ಲಿದೆ ಎಂಬ ಗುಜರಾತ್ ಪ್ರವಾಸೋದ್ಯಮ ಇಲಾಖೆಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು, ಪ್ರವಾಸೋದ್ಯಮ ಇಲಾಖೆ ಟ್ವೀಟ್ ಮಾಡಿದರೆ ಅದಕ್ಕೆ ನಾವು ಟ್ವೀಟ್ನಲ್ಲೇ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.

ಅಂಜನಾದ್ರಿ ಯಲ್ಲಿ ಆದಷ್ಟು ಬೇಗ ಅಭಿವೃದ್ಧಿ ಕೆಲಸ ನಡೆಯಲಿದೆ. ಬೊಮ್ಮಾಯಿ ಅವರಿಗೆ ಬೆಟ್ಟ ಹತ್ತಲು ಕಷ್ಟವಾಗುವ ಕಾರಣ ಅಂಜನಾದ್ರಿಯನ್ನು ವೈಮಾನಿಕವಾಗಿ ವೀಕ್ಷಣೆ ಮಾಡಲಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಗಾಗಿ ಏಜೆನ್ಸಿಗಳನ್ನು ಕರೆಯಲಾಗುತ್ತಿದೆ. ನಾವು ಆದಷ್ಟು ಬೇಗ ನೀಲ ನಕ್ಷೆ ತಯಾರಿಸುತ್ತೇವೆ ಎಂದು ಆನಂದ್ ಸಿಂಗ್ ತಿಳಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ?