ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

Webdunia
ಭಾನುವಾರ, 29 ಮೇ 2022 (14:41 IST)
ನಾಡಗೀತೆಗೆ ಅಪಮಾನ ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊ‍ಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ತೆಗೆದು ಹಾಕುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಹಿರಿಯ ಸಾಹಿತಿ ಕುವೆಂಪು ವಿರುದ್ಧ ಪಠ್ಯಪುಸ್ತಕದಲ್ಲಿ ಪ್ರಕಟವಾಗಿರುವ ಸಾಲುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನಿರ್ಮಲಾನಂದ ಸ್ವಾಮೀಜಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ರೋಹಿತ್  ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments