Webdunia - Bharat's app for daily news and videos

Install App

ಪಕ್ಷಕ್ಕೆ ಡ್ಯಾಮೇಜ್ ಆದ್ರೂ ಖಾಲಿ ಸ್ಥಾನ ತುಂಬಲು ಪ್ರಯತ್ನಿಸುತ್ತೇವೆ : ಬೊಮ್ಮಾಯಿ

Webdunia
ಭಾನುವಾರ, 16 ಏಪ್ರಿಲ್ 2023 (17:50 IST)
ರಾಯಚೂರು : ಬಿಜೆಪಿಯ ಕೆಲವು ಮುಖಂಡರು ಪಕ್ಷ ತೊರೆಯುತ್ತಿರುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎನ್ನುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೂ ಬಿಜೆಪಿ ಬಹುಮತದೊಂದಿಗೆ ಅಧಿಕಾರ ರಚಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ರಾಯಚೂರಿನಲ್ಲಿ ಆಯೋಜಿಸಿದ್ದ ಪರಿಶಿಷ್ಟ ಸಮುದಾಯಗಳ ಅಭಿನಂದನಾ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಪಕ್ಷ ಬಲಿಷ್ಠ ಆಗಿರುವುದರಿಂದ ಅವರ ಸ್ಥಾನ ತುಂಬಲು ಪ್ರಯತ್ನಿಸುತ್ತೇನೆ. ಜನ ಬೆಂಬಲ, ಕಾರ್ಯಕರ್ತರಿಂದ ಪಕ್ಷ ಕಟ್ಟಿದ್ದೇವೆ.

ಕೆಲವು ಬದಲಾವಣೆ ಮೂಲಕ ಮುಂದಿನ ಪೀಳಿಗೆಗೆ ಅನುಕೂಲ ಮಾಡಲು ಈ ಬದಲಾವಣೆ ಮಾಡಲಾಗುತ್ತಿದೆ. ಕಾಂಗ್ರೆಸ್ನಲ್ಲಿ ಬದಲಾವಣೆ ಮಾಡಿಲ್ಲ. ಅಲ್ಲಿ ಜಡತ್ವವಿದೆ. ಅಲ್ಲಿ ಎಷ್ಟೇ ವಯಸ್ಸಾದರೂ ಬೇಡ ಎನ್ನುವುದಿಲ್ಲ. ಖುದ್ದು ಆಕಾಂಕ್ಷಿ ಹೇಳುವವರೆಗೂ ಅದು ನಡೆಯುತ್ತದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments