Webdunia - Bharat's app for daily news and videos

Install App

ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ : ಮುನಿರತ್ನ

Webdunia
ಸೋಮವಾರ, 2 ಜನವರಿ 2023 (16:07 IST)
ಕೋಲಾರ : ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಎಂದು ಅವರು ಘೋಷಣೆ ಮಾಡಲಿ ಮಾಡದೆ ಇರಲಿ, ಅವರು ಬರಲಿ ಬರದೆ ಇರಲಿ, ಅದು ನಮಗೆ ಬೇಡವಾದ ವಿಷಯ.

ಆದರೆ ನಾವು ಕೋಲಾರ ವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ರು.

ಕೋಲಾರದ ಕೆಇಬಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಯ ಬೂತ್ ವಿಜಯ ಅಭಿಯಾನ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರ ಸಂಬಂಧ ಮಾತನಾಡಿದ ಅವರು,

ರಾಜಕೀಯ ಎನ್ನುವುದು ಯಾರೂ ಊಹೆ ಮಾಡಲಾಗುವುದಿಲ್ಲ, ನಮ್ಮಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿ ಇದ್ದಾರೆ, ಯಾರೋ ಒಬ್ಬರು ಗಣ್ಯ ವ್ಯಕ್ತಿ, ಮುಖ್ಯಮಂತ್ರಿಗಳಾಗಿದ್ದವರು ಬಂದು ಗೆಲ್ತಾರೆ ಎನ್ನುವುದು ಭ್ರಮೆ ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments