ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ: ಕುಮಾರಸ್ವಾಮಿ

Webdunia
ಭಾನುವಾರ, 4 ಡಿಸೆಂಬರ್ 2022 (12:22 IST)
ತುಮಕೂರು : ವರುಣಾದಲ್ಲಿ ನಮ್ಮ ಅಭ್ಯರ್ಥಿ ತಯಾರಾಗಿದ್ದಾರೆ. ವರುಣಾ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ ಕುಮಾರಸ್ವಾಮಿ, ಈಗಾಗಲೇ 3 ಜಿಲ್ಲೆಗಳ ರಥಯಾತ್ರೆ ಕಾರ್ಯಕ್ರಮ ಮುಗಿಸಿ ತುಮಕೂರಿಗೆ ಎಂಟ್ರಿ ಕೊಟ್ಟಿದ್ದೇವೆ.

ತುಮಕೂರು ನಗರ ಕ್ಷೇತ್ರದಲ್ಲಿ ರಥಯಾತ್ರೆ ಪ್ರಾರಂಭ ಮಾಡುವ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments