ರಾಷ್ಟ್ರ ರಾಜ್ಯಕ್ಕೂ ಶಕ್ತಿಯನ್ನ ಮೀರಿ ನಾವು ಕೆಲಸ ಮಾಡ್ತೇವಿ- ಎಚ್ ಡಿ ದೇವೇಗೌಡ

Webdunia
ಭಾನುವಾರ, 11 ಡಿಸೆಂಬರ್ 2022 (14:17 IST)
ಜೆಡಿಎಸ್ ಪಕ್ಷಕ್ಕೆ ಹಲವು ಮುಖಂಡರು ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು,ಚಾಮರಾಜಪೇಟೆಯಿಂದ  ಸುಮಾರು 53 ಮುಖಂಡರು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವಿಂದ ರಾಜು, ಮಾಜಿ ಉಪ ಮೇಯರ್  ರಾಮೇಗೌಡರು,ಪಾಲಿಕೆಯ ಮಾಜಿ ಸದಸ್ಯರಾದ  ಗೌರಮ್ಮ, ಕಾಂಗ್ರೆಸ್ ಪಕ್ಷದ ನಾಯಕರಾದ ಶೇಖರ್, ದೊರೆ ಸೇರಿ ಅನೇಕ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು,ಮಾಜಿ ಪ್ರಧಾನಿ ಹೆಚ್ ಡಿ ದೆವೇಗೌಡರ, ಮಾಜಿ ಸಿಎಂ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ  ಸಿಎಂ ಇಬ್ರಾಹಿಂ ನೇತ್ರತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
 
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಿಂದ ಹಲವರು ಸೇರ್ಪಡೆ ಯಾಗ್ತಿದ್ದಾರೆ .ಕಾಂಗ್ರೆಸ್ ದಿಂದ ಜೆಡಿಎಸ್ ಗೆ ಹಲವರು ಸೇರ್ಪಡೆ ಯಾಗ್ತಿರೋದ್ರಿಂದ  ನನ್ನಗೆ ಸಂತೋಷವಾಗ್ತೀದೆ .ನಾವು ಮುಂದೆ ಕಾಲು ಇಡುವಾಗ ರಾಷ್ಟ್ರದಲ್ಲಿ ಏನು ನಡಿತಿದೆ ಅಂತಾ ತಿಳಿದುಕೊಳ್ಳಬೇಕು ಈಗ ಕಾಲ ಕೂಡಿ ಬಂದಿದೆ. ನಾವು ಅಧಿಕಾರಕ್ಕೆ ಬರುವುದು ಪಕ್ಷಕ್ಕೆ ಮಾತ್ರ ಸೇವೆ ಅಲ್ಲ ರಾಷ್ಟ್ರ ರಾಜ್ಯಕ್ಕೂ ಶಕ್ತಿಯನ್ನ ಮೀರಿ ನಾವು ಕೆಲಸ ಮಾಡ್ತೇವಿ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments