Webdunia - Bharat's app for daily news and videos

Install App

`ಕರ್ನಾಟಕದಲ್ಲಿ ಡಬ್ಬಿಂಗ್ ಸಿನಿಮಾ ಬಿಡುಗಡೆ ಮಾಡಲು ಬಿಡಲ್ಲ’

Webdunia
ಬುಧವಾರ, 1 ಮಾರ್ಚ್ 2017 (19:17 IST)
ಕನ್ನಡಿಗರ ವಿರೋಧದ ನಡುವೆಯೂ ಡಬ್ಬಿಂಗ್ ಚಿತ್ರ ಬಿಡುಗಡೆಗೆ ವೇದಿಕೆ ಸಜ್ಜಾಗಿದೆ. ತಮಿಳಿನ ನಟ ಅಜಿತ್ ಅಭಿನಯದ ಯೆನ್ನಯ್ ಅರಿಂದಲ್  ಕನ್ನಡಕ್ಕೆ ಡಬ್ ಆಗಿದ್ದು, ಸತ್ಯದೇವ್ ಐಪಿಎಸ್ ಹೆಸರಿನಲ್ಲಿ ಮಾರ್ಚ್ 3ಕ್ಕೆ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಈ ಮಧ್ಯೆ, ಡಬ್ಬಿಂಗ್ ಸಿನಿಮಾ ಬಿಡುಗಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.ಪ್ರೆಸ್ ಕ್ಲಬ್`ನಲ್ಲಿ ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್, ನಟ ಜಗ್ಗೇಶ್, ಎಂ.ಎಸ್. ರಮೇಶ್ ಮತ್ತಿತರರು ಡಬ್ಬಿಂಗ್ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜೈಲಿಗೆ ಹೋದರೂ ಸರಿಯೇ ಡಬ್ಬಿಂಗ್ ಸಿನಿಮಾವನ್ನ ರಾಜ್ಯದಲ್ಲಿ ಬಿಡುಗಡೆ ಮಾಡಲು ನಾವು ಬಿಡಲ್ಲ. ಡಬ್ಬಿಂಗ್ ಸಿನಿಮಾ ಬಿಡುಗಡೆಯಾಗುವ ಥಿಯೇಟರ್`ಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದರು.

ಮಾರ್ಚ್ 3ರಂದು ರಾಜ್ಯದ 60 ಥಿಯೇಟರ್`ಗಳಲ್ಲಿ ಸತ್ಯದೇವ್ ಐಪಿಎಸ್ ಚಿತ್ರ ಬಿಡುಗಡೆಗೆ ಉದ್ದೇಶಿಸಲಾಗಿದೆ.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments