Webdunia - Bharat's app for daily news and videos

Install App

ಮಾರ್ಚ್ - 21 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರದ ಅಸ್ತ್ರ..!

Webdunia
ಬುಧವಾರ, 15 ಮಾರ್ಚ್ 2023 (17:34 IST)
ಮಾರ್ಚ್ - 21 ರಿಂದ ಸಾರಿಗೆ ನೌಕರರು ಅನಿರ್ದಿಷ್ಟವಾಧಿ ಮುಷ್ಕರ ನಡೆಸಲ್ಲಿದ್ದಾರೆ.ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಸಂಘಟನೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಮಾರ್ಚ್ 21 ರಿಂದ ಅನಿರ್ಧಿಷ್ಟವಾಧಿ ಮುಷ್ಕರ ನಡೆಸಲು ಅನಂತ್ ಸುಬ್ಬರಾವ್  ಸಿಎಂಗೂ ಪತ್ರ ಬರೆದಿದ್ದು, ನೌಕರರ ಮುಷ್ಕರಕ್ಕೆ 23  ಸಾವಿರ ಬಸ್ ಗಳು ಸ್ಥಗಿತಗೊಳ್ಳುತ್ತೆ.ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ಕೊಟ್ಟಿದ್ದಾರೆ.
 
ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರ ಸಮಾನಮನಸ್ಕರ ವೇದಿಕೆಯಿಂದ ಮಾರ್ಚ್ 24ರಿಂದ ಮುಷ್ಕರಕ್ಕೆ ಕರೆ ಕೊಡಲಾಗಿದೆ.ಎರಡೂ ಬಣಗಳು ಪ್ರತ್ಯೇಕವಾಗಿ ಕರೆ ನೀಡಿರುವುದು ನೌಕರರಿಗೆ ಗೊಂದಲ ಉಂಟುಮಾಡಿದೆ.ನೌಕರರ ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್  ನೌಕರರ ಸಮಾನಮನಸ್ಕರ ವೇದಿಕೆಯು ಮಾರ್ಚ್ 5ರಂದೇ ಸಭೆ ನಡೆಸಿ ಮುಷ್ಕರಕ್ಕೆ ಕರೆ ನೀಡಿದೆ. ಎರಡೂ ಬಣದ ಬೇಡಿಕೆಗಳು ಭಿನ್ನವಾಗಿರುವುದು ಒಗ್ಗಟ್ಟಿನ ಹೋರಾಟಕ್ಕೆ ತೊಡಕು ಉಂಟುಮಾಡಿದೆ.
 
ಯುಗಾದಿಗೆ ಊರಿಗೆ ಹೋಗುವ ಮೊದಲು ಬಿ ಕೇರ್ ಫುಲ್ ಆಗಿರುವ ಅವಶ್ಯಕತೆ ಇದೆ.ಯುಗಾದಿಗೆ ಊರಿಗೆ ಹೋಗುವವರಿಗೆ  ಸಾರಿಗೆ ನೌಕರರು ಬಿಗ್ ಶಾಕ್ ಕೊಟ್ಟಿದ್ದಾರೆ.ಮಂಗಳವಾರವೇ ಬಸ್ ಸ್ಥಗಿತ ಗೊಳ್ಳೋದ್ರಿಂದ  ಊರಿಗೆ ಹೋಗೋರಿಗೆ ಸಂಕಷ್ಟ ಎದುರಾಗಿದೆ. ಯುಗಾದಿಯ ಮುನ್ನಾ ದಿನ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments