Webdunia - Bharat's app for daily news and videos

Install App

ಕೇಸರಿ ಶಾಲು ಧರಿಸುವುದು ಅಪರಾಧನೆ: ಡಿಕೆಶಿ ಹೇಳಿಕೆಗೆ ಎಚ್‌ಡಿಕೆ ಕೌಂಟರ್‌

Sampriya
ಸೋಮವಾರ, 1 ಏಪ್ರಿಲ್ 2024 (19:32 IST)
ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ಇಂದು ಮತ್ತೇ ಜೆಡಿಎಸ್ ನಾಯಕ ಹೆಚ್.​ಡಿ. ಕುಮಾರಸ್ವಾಮಿ ಅವರು  ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ  ಡಿಕೆಶಿ ಅವರು, ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜತೆ ಸೇರಿಕೊಂಡು ತಮ್ಮ ಸಿದ್ಧಾಂತದಲ್ಲಿ ಬದುಕಿದ್ದು ಸತ್ತಂತ್ತೆ ಎಂದರು.

ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಟಿಕೆಟ್​ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.

ಇದಕ್ಕೆ ತಿರುಗೇಟು ನೀಡಿದ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು, ಕೇಸರಿ ಶಾಲು ಧರಿಸುವುದು ಅಪರಾಧನೆ. ನಮ್ಮ ಸಿದ್ಧಾಂತ ಹೃದಯ ಹಾಗೂ ನಡವಳಿಕೆಯಲ್ಲಿದೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments