Webdunia - Bharat's app for daily news and videos

Install App

ರಕ್ಷಣೆಗೆ ಸಾಥ್ ನೀಡದ ಹವಾಮಾನ

Webdunia
ಭಾನುವಾರ, 19 ಆಗಸ್ಟ್ 2018 (18:03 IST)
ರಾಜ್ಯದ ಹಲವೆಡೆ ಮಳೆ ಮುಂದುವರಿದಿರುವಂತೆ ಪ್ರವಾಹ ಪರಿಸ್ಥಿತಿ ಇನ್ನೂ ಕೊನೆಗೊಂಡಿಲ್ಲ. ಏತನ್ಮಧ್ಯೆ ಹವಾಮಾನ ವೈಪರೀತ್ಯವು ಪರಿಹಾರ ಕಾರ್ಯಾಚರಣೆ ಅಡ್ಡಿಯಾಗಿದೆ.

ಮಡಿಕೇರಿ, ಕೊಡಗು  ಸೇರಿದಂತೆ ಮೊದಲಾದ ಜಲ ಪ್ರಳಯದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಬಿರುಸಿನ ಪ್ರಯತ್ನ ಮುಂದುವರಿದಿದೆ. ಈ ನಡುವೆ ಹೆಲಿಕಾಪ್ಟರ್ ಮೂಲಕ ರಕ್ಷಣೆ ಕಾರ್ಯಾಚರಣೆ ನಡೆಸಲು ಪ್ರತಿಕೂಲ ಹವಾಮಾನ ತಡೆಯೊಡ್ಡುತ್ತಿದೆ. ಹೀಗಾಗಿ ಪರಿಹಾರ ಕಾರ್ಯಾಚರಣೆಗೆ ತಾತ್ಕಾಲಿಕ ಅಡ್ಡಿಯುಂಟಾಗುತ್ತಿದೆ.

ಮಡಿಕೇರಿಯಲ್ಲಂತೂ ನೀರು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲು ಸೇನೆ ಹಾಗೂ ಎನ್ ಡಿ ಆರ್ ಎಫ್ ತಂಡಗಳು ನಿರತವಾಗಿವೆ. ಬಹುತೇಕ ಗ್ರಾಮಗಳ ರಸ್ತೆಗಳ ಸಂಚಾರ ಬಂದ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments