Webdunia - Bharat's app for daily news and videos

Install App

ಮಕ್ಕಳಾಗದಕ್ಕೆ ಬೇಸರಗೊಂಡ ದಂಪತಿ ಆತ್ಮಹತ್ಯೆಗೆ ಶರಣು

Webdunia
ಶುಕ್ರವಾರ, 27 ಫೆಬ್ರವರಿ 2015 (10:52 IST)
ಮಕ್ಕಳಾಗದ್ದಕ್ಕೆ ಬೇಸರಗೊಂಡ ದಂಪತಿಗಳು ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ. 
 
ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳನ್ನು ಬಸವರಾಜ್(34) ಮತ್ತು ಆತನ ಪತ್ನಿ ಸುಧಾ(27) ಎಂದು ಹೇಳಲಾಗಿದ್ದು, ಬೆಳ್ಳಂಬೆಳಗ್ಗೆ ಪತಿ ನೇಣಿಗೆ ಶರಣಾಗಿದ್ದರು. ಇದನ್ನು ಕಂಡ ಪತ್ನಿ ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದಂಪತಿಗಳು ಕಳೆದ 8 ವರ್ಷಗಳ ಹಿಂದೆ ಮಧುವೆಯಾಗಿದ್ದರು. ಆದರೆ ಇಷ್ಟು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದರಿಂದ ಮನನೊಂದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 
 
ಘಟನೆಯನ್ನು ಪರಿಶೀಲಿಸುತ್ತಿರುವ ಮುಂಡರಗಿ ಠಾಣಾ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments