ವೀಕೆಂಡ್ ಕರ್ಪ್ಯೂ ಇಲ್ಲ: ಬಿಬಿಎಂಪಿ ಆಯುಕ್ತ ಸ್ಪಷ್ಟನೆ

Webdunia
ಮಂಗಳವಾರ, 3 ಆಗಸ್ಟ್ 2021 (18:44 IST)
ಕರೊನದ ಪ್ರಕರಣ ದಿನೇ ದಿನೇ‌ಹೆಚ್ಚಾಗುತ್ತಿದೆ.ವೀಕೆಂಡ್ ಕರ್ಪ್ಯೂ. ನೈಟ್ ಕರ್ಪ್ಯೂ. ಜಾರಿಗೆ ಬರುತ್ತದೆ.ಮತ್ತೆ‌ಲಾಕ್ ಡೌನ್  ಮಾಡುತ್ತಾರಂತೆ ಅಂತಹ ಸುದ್ದಿ‌ಹಬ್ಬಿದೆ.ಊಹಾ ಪೋಹಗಳಿಗೆ    ಬಿ‌.ಬಿ.ಎಂ.ಪಿ ಚೀಪ್ ಕಮೀಷನರ್ ಗೌರವಗುಪ್ತ
ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ಕರ್ಪ್ಯೂ ಜಾರಿಗೆ ತರುವುದಿಲ್ಲ.ಅಂತಹ ಪ್ರಸ್ತಾಪ ಇಲ್ಲ‌ ಎಂದಿದ್ದಾರೆ.ಆದರೆ‌ ಕೇರಳ ಮತ್ತು ಮಹಾರಾಷ್ಟ್ರ ಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ‌  ಆರ್.ಟಿ.ಸಿ.ಪಿ.ಆರ್ ಕಡ್ಡಾಯ. ಇಂದಿನಿಂದ‌ಮತ್ತಷ್ಟು ಚುರುಕಾಗಿದೆ‌ ಎಂದು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments