Webdunia - Bharat's app for daily news and videos

Install App

ವೀಕೆಂಡ್ ಕರ್ಪ್ಯೂ ಇಲ್ಲ: ಬಿಬಿಎಂಪಿ ಆಯುಕ್ತ ಸ್ಪಷ್ಟನೆ

Webdunia
ಮಂಗಳವಾರ, 3 ಆಗಸ್ಟ್ 2021 (18:44 IST)
ಕರೊನದ ಪ್ರಕರಣ ದಿನೇ ದಿನೇ‌ಹೆಚ್ಚಾಗುತ್ತಿದೆ.ವೀಕೆಂಡ್ ಕರ್ಪ್ಯೂ. ನೈಟ್ ಕರ್ಪ್ಯೂ. ಜಾರಿಗೆ ಬರುತ್ತದೆ.ಮತ್ತೆ‌ಲಾಕ್ ಡೌನ್  ಮಾಡುತ್ತಾರಂತೆ ಅಂತಹ ಸುದ್ದಿ‌ಹಬ್ಬಿದೆ.ಊಹಾ ಪೋಹಗಳಿಗೆ    ಬಿ‌.ಬಿ.ಎಂ.ಪಿ ಚೀಪ್ ಕಮೀಷನರ್ ಗೌರವಗುಪ್ತ
ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ಕರ್ಪ್ಯೂ ಜಾರಿಗೆ ತರುವುದಿಲ್ಲ.ಅಂತಹ ಪ್ರಸ್ತಾಪ ಇಲ್ಲ‌ ಎಂದಿದ್ದಾರೆ.ಆದರೆ‌ ಕೇರಳ ಮತ್ತು ಮಹಾರಾಷ್ಟ್ರ ಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ‌  ಆರ್.ಟಿ.ಸಿ.ಪಿ.ಆರ್ ಕಡ್ಡಾಯ. ಇಂದಿನಿಂದ‌ಮತ್ತಷ್ಟು ಚುರುಕಾಗಿದೆ‌ ಎಂದು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments