ವೀಕೆಂಡ್ ಕರ್ಪ್ಯೂ ಇಲ್ಲ: ಬಿಬಿಎಂಪಿ ಆಯುಕ್ತ ಸ್ಪಷ್ಟನೆ

Webdunia
ಮಂಗಳವಾರ, 3 ಆಗಸ್ಟ್ 2021 (18:44 IST)
ಕರೊನದ ಪ್ರಕರಣ ದಿನೇ ದಿನೇ‌ಹೆಚ್ಚಾಗುತ್ತಿದೆ.ವೀಕೆಂಡ್ ಕರ್ಪ್ಯೂ. ನೈಟ್ ಕರ್ಪ್ಯೂ. ಜಾರಿಗೆ ಬರುತ್ತದೆ.ಮತ್ತೆ‌ಲಾಕ್ ಡೌನ್  ಮಾಡುತ್ತಾರಂತೆ ಅಂತಹ ಸುದ್ದಿ‌ಹಬ್ಬಿದೆ.ಊಹಾ ಪೋಹಗಳಿಗೆ    ಬಿ‌.ಬಿ.ಎಂ.ಪಿ ಚೀಪ್ ಕಮೀಷನರ್ ಗೌರವಗುಪ್ತ
ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ಕರ್ಪ್ಯೂ ಜಾರಿಗೆ ತರುವುದಿಲ್ಲ.ಅಂತಹ ಪ್ರಸ್ತಾಪ ಇಲ್ಲ‌ ಎಂದಿದ್ದಾರೆ.ಆದರೆ‌ ಕೇರಳ ಮತ್ತು ಮಹಾರಾಷ್ಟ್ರ ಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ‌  ಆರ್.ಟಿ.ಸಿ.ಪಿ.ಆರ್ ಕಡ್ಡಾಯ. ಇಂದಿನಿಂದ‌ಮತ್ತಷ್ಟು ಚುರುಕಾಗಿದೆ‌ ಎಂದು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments