ವೀಕೆಂಡ್ ಕರ್ಫ್ಯೂ ಎಫೆಕ್ಟ್!

Webdunia
ಭಾನುವಾರ, 9 ಜನವರಿ 2022 (10:51 IST)
ಚಿತ್ರದುರ್ಗ : ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂನಿಂದಾಗಿ ಜನರು ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ.
 
ಪ್ರತಿದಿನ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಚಿತ್ರದುರ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿಯಾಗಿದ್ದು, ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ದಾವಣಗೆರೆ ಜಿಲ್ಲೆ ಹರಪನಹಳ್ಳಿ ಮೂಲದ ಮಹಿಳೆ ಕಣ್ಣೀರಿಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ

ಇಂದು ಬೆಳಗಿನ ಜಾವದಿಂದಲೇ ಬಸ್ ನಿಲ್ದಾಣಕ್ಕೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಬಸ್ ನಿಲ್ದಾಣಕ್ಕೆ ಧಾವಿಸಿದ್ದರು. ಆದರೆ ಸೀಟುಗಳು ಭರ್ತಿಯಾಗದ ಹಿನ್ನೆಲೆಯಲ್ಲಿ ಬಸ್ ಗಳಲ್ಲಿ ಹೊರಡುವುದು ವಿಳಂಬವಾಗಿದ್ದು, ಪ್ರಯಾಣ ಮಾಡುವ ಪ್ರಯಾಣಿಕರಿಲ್ಲದೇ ಬಸ್ ಗಳ ಸೀಟುಗಳು ಸಹ ಖಾಲಿ-ಖಾಲಿಯಾಗಿದ್ದವು. 

ಈ ನಡುವೆ ದಾವಣಗೆರೆಯ ಹರಪನಹಳ್ಳಿಯಿಂದ ಬಂದಿದ್ದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಅವರ ಸಂಬಂಧಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬಸ್ನಲ್ಲಿ ಕುಳಿತ್ತಿದ್ದಾರೆ. ಆದರೆ ಬಸ್ ಹೊರಡುವುದು ವಿಳಂಬವಾದ ಹಿನ್ನೆಲೆ ಪರದಾಡುತ್ತಾ ಕಣ್ಣೀರಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡುವುದನ್ನೆಲ್ಲಾ ಮಾಡಿ ಈಗ ನೆರೆಹೊರೆ ರಾಷ್ಟ್ರಗಳ ಮುಂದೆ ಮಂಡಿಯೂರಿದ ಇರಾನ್‌

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments