ತಜ್ಞರ ಸಲಹೆಯಂತೆ ವೀಕೆಂಡ್‌ ಕರ್ಫ್ಯೂ,ರಾಜಕೀಯ ಉದ್ದೇಶವಿಲ್ಲ:ಆರಗ ಜ್ಞಾನೇಂದ್ರ

Webdunia
ಬುಧವಾರ, 5 ಜನವರಿ 2022 (20:52 IST)
ಈ ಕುರಿತು ಸಲಹೆ ಸೂಚನೆ ನೇಡನ್ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ ವಿನಃ ಇದರ ಹಿಂದೆ ಯಾವುದಾದರೂ ರಾಜಕೀಯ ಉದ್ದೇಶವಿಲ್ಲ ಗೃಹ ಸಚಿವ ಆರಗವೆಂದು ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಬುಧವಾರದಿಂದ ನಡೆಯುತ್ತಿರುವ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಮಾಡುತ್ತಾರೆಂದು ನೋಡಿ ಕರ್ಫೂ ವಿಧಿಸಿಲ್ಲ. ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ವಿಕೆಂಡ್ ಕರ್ಫ್ಯೂ ವಿಸ್ತರಣೆ ನಿರ್ಧಾರ ಸರಿಯಾಗಿದೆ. ಪ್ರತಿದಿನ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ. ಬೆಂಗಳೂರು ರೆಡ್ ಜ ಬಗ್ಗೆ ಇದೆ. ಇಲ್ಲ ನಿಗಾ ವಹಿಸಲಾಗಿದೆ. ಎರಡನೇ ಅಲೆ ಬಂದಾಗ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದಕ್ಕೆ ಬೆಲೆ ತೆತ್ತಿದ್ದೇವೆ. ಎಲ್ಲರೂ ಈ ಬಗ್ಗೆ ಗಮನ ಹರಿಸದಿದ್ದರೆ ಬೆಲೆ ತೆತ್ತ ಹೇಳಿದರು.
ಕೊರೋನ ತಡೆಗಟ್ಟಲು ಸರ್ಕಾರ ನಿಯಮ ರೂಪಿಸುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದುಕೊಂಡರೆ ಪರಿಸ್ಥಿತಿ ಹದಗೆಡುತ್ತದೆ. ಎಲ್ಲಾ ಸರ್ಕಾರದ ಕ್ರಮಕ್ಕೆ ಎಲ್ಲರೂ ಸಹಕರಿಸಬೇಕು. ಅವರೊಂದಿಗೆ ಚರ್ಚಿಸಿಯೇ ಸರ್ಕಾರ ಕ್ರಮ ಕೈಗೊಂಡಿದೆ. ಕಾಂಗ್ರೆಸ್ಸಿಗರಿಗೆಂದೇ ಪ್ರತ್ಯೇಕ ನಿಯಮ ರೂಪಿಸಲು ಬರುವುದಿಲ್ಲ.
ಮತಾಂತರ ಕಾಯ್ದೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ನಿವಾಸಿಯೊಂದಿಗೆ ಹೋಂ ಸ್ಟೇಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ, ಹಲವು ಅನುಮಾನ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ನನ್ನದಲ್ಲದ ಆಡಿಯೋ ಬಗ್ಗೆ ನೋ ಕಾಮೆಂಟ್ಸ್‌, ವಿಜಯೇಂದ್ರ ಕೆಳಗಿಳಿಸುವ ಪ್ಲ್ಯಾನ್ ಆಡಿಯೋ ಬಗ್ಗೆ ಸದಾನಂದ ಗೌಡ

ಮುಂದಿನ ಸುದ್ದಿ
Show comments