Webdunia - Bharat's app for daily news and videos

Install App

ತಜ್ಞರ ಸಲಹೆಯಂತೆ ವೀಕೆಂಡ್‌ ಕರ್ಫ್ಯೂ,ರಾಜಕೀಯ ಉದ್ದೇಶವಿಲ್ಲ:ಆರಗ ಜ್ಞಾನೇಂದ್ರ

Webdunia
ಬುಧವಾರ, 5 ಜನವರಿ 2022 (20:52 IST)
ಈ ಕುರಿತು ಸಲಹೆ ಸೂಚನೆ ನೇಡನ್ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ ವಿನಃ ಇದರ ಹಿಂದೆ ಯಾವುದಾದರೂ ರಾಜಕೀಯ ಉದ್ದೇಶವಿಲ್ಲ ಗೃಹ ಸಚಿವ ಆರಗವೆಂದು ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಬುಧವಾರದಿಂದ ನಡೆಯುತ್ತಿರುವ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಮಾಡುತ್ತಾರೆಂದು ನೋಡಿ ಕರ್ಫೂ ವಿಧಿಸಿಲ್ಲ. ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ವಿಕೆಂಡ್ ಕರ್ಫ್ಯೂ ವಿಸ್ತರಣೆ ನಿರ್ಧಾರ ಸರಿಯಾಗಿದೆ. ಪ್ರತಿದಿನ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ. ಬೆಂಗಳೂರು ರೆಡ್ ಜ ಬಗ್ಗೆ ಇದೆ. ಇಲ್ಲ ನಿಗಾ ವಹಿಸಲಾಗಿದೆ. ಎರಡನೇ ಅಲೆ ಬಂದಾಗ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದಕ್ಕೆ ಬೆಲೆ ತೆತ್ತಿದ್ದೇವೆ. ಎಲ್ಲರೂ ಈ ಬಗ್ಗೆ ಗಮನ ಹರಿಸದಿದ್ದರೆ ಬೆಲೆ ತೆತ್ತ ಹೇಳಿದರು.
ಕೊರೋನ ತಡೆಗಟ್ಟಲು ಸರ್ಕಾರ ನಿಯಮ ರೂಪಿಸುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದುಕೊಂಡರೆ ಪರಿಸ್ಥಿತಿ ಹದಗೆಡುತ್ತದೆ. ಎಲ್ಲಾ ಸರ್ಕಾರದ ಕ್ರಮಕ್ಕೆ ಎಲ್ಲರೂ ಸಹಕರಿಸಬೇಕು. ಅವರೊಂದಿಗೆ ಚರ್ಚಿಸಿಯೇ ಸರ್ಕಾರ ಕ್ರಮ ಕೈಗೊಂಡಿದೆ. ಕಾಂಗ್ರೆಸ್ಸಿಗರಿಗೆಂದೇ ಪ್ರತ್ಯೇಕ ನಿಯಮ ರೂಪಿಸಲು ಬರುವುದಿಲ್ಲ.
ಮತಾಂತರ ಕಾಯ್ದೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments