Webdunia - Bharat's app for daily news and videos

Install App

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ

Webdunia
ಸೋಮವಾರ, 10 ಜನವರಿ 2022 (06:44 IST)
ಬೆಂಗಳೂರು : ರಾಜ್ಯದಲ್ಲಿ 2ನೇ ದಿನದ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ ಆಗಿದೆ.

ಬೆಂಗಳೂರು ಹೆಚ್ಚು ಕಡಿಮೆ ಸ್ತಬ್ಧವಾಗಿತ್ತು. ಆದರೆ ಭಾನುವಾರ ಅಂತ ಚಿಕನ್, ಮಟನ್ ಮಾರ್ಕೆಟ್, ತರಕಾರಿ, ದಿನಸಿ ಅಂಗಡಿಗಳ ಮುಂದೆ ಜನಕಂಡು ಬಂದ್ರು.

ಬಸ್ ಕೊರತೆ ಕಾರಣ ರೈಲ್ವೇ ಸ್ಟೇಷನ್ನಲ್ಲಿ ಎಂದಿಗಿಂತ ಜನ ಜಾಸ್ತಿ ಇದ್ರು. ಕೂಲಿಕಾರ್ಮಿಕರು ಗಂಟು ಮೂಟೆ ಸಮೇತ ಊರಿಗೆ ಹೊರಟು ನಿಂತಿದ್ರು.

ಅನಗತ್ಯವಾಗಿ ಓಡಾಡ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ರು. ಕೋಳಿ ಖರೀದಿಗೆ ಬೈಕ್ನಲ್ಲಿ ಬಂದಿದ್ದ ಯುವಕರು ಲಾಕ್ ಆದರು.  ಬೈಕ್ ಕೂಡ ಸೀಜ್ ಆಯ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments