Webdunia - Bharat's app for daily news and videos

Install App

ಕರ್ನಾಟಕದಲ್ಲೂ ಜಾರಿಯಾಗುತ್ತಾ ವೀಕೆಂಡ್ ಲಾಕ್ ಡೌನ್?

Webdunia
ಶುಕ್ರವಾರ, 16 ಏಪ್ರಿಲ್ 2021 (08:57 IST)
ಬೆಂಗಳೂರು: ಕೊರೋನಾ ಪ್ರಕರಣ ದಿನೇ ದಿನೇ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ರಾಜ್ಯದಲ್ಲೂ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.


ಈಗಾಗಲೇ ಆರೋಗ್ಯ ಸಚಿವ ಡಾ. ಸುಧಾಕರ್ ಸಭೆ, ಸಮಾರಂಭಗಳನ್ನು ಎರಡು ತಿಂಗಳ ಮಟ್ಟಿಗೆ ಮುಂದೂಡಿ ಎಂದು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ವೀಕೆಂಡ್ ಲಾಕ್ ಡೌನ್ ನಿಯಮ ಜಾರಿಗೆ ತರಲಾಗಿದೆ.

ರಾಜ್ಯದಲ್ಲೂ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ವೀಕೆಂಡ್ ಲಾಕ್ ಡೌನ್ ನಿಯಮ ಜಾರಿಗೆ ತಂದರೂ ಅಚ್ಚರಿಯಿಲ್ಲ. ಪೂರ್ಣಪ್ರಮಾಣದಲ್ಲಿ ಲಾಕ್ ಡೌನ್ ಘೋಷಿಸುವುದಕ್ಕೆ ಜನರಿಂದಲೇ ವಿರೋಧವಿದೆ. ಹೀಗಾಗಿ ವೀಕೆಂಡ್ ನಲ್ಲಿ ಎರಡು ದಿನಗಳ ಮಟ್ಟಿಗೆ ಲಾಕ್ ಡೌನ್ ನಿಯಮ ಜಾರಿಗೆ ತಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments