Webdunia - Bharat's app for daily news and videos

Install App

ಕರ್ನಾಟಕದಲ್ಲೂ ಜಾರಿಯಾಗುತ್ತಾ ವೀಕೆಂಡ್ ಲಾಕ್ ಡೌನ್?

Webdunia
ಶುಕ್ರವಾರ, 16 ಏಪ್ರಿಲ್ 2021 (08:57 IST)
ಬೆಂಗಳೂರು: ಕೊರೋನಾ ಪ್ರಕರಣ ದಿನೇ ದಿನೇ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ರಾಜ್ಯದಲ್ಲೂ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.


ಈಗಾಗಲೇ ಆರೋಗ್ಯ ಸಚಿವ ಡಾ. ಸುಧಾಕರ್ ಸಭೆ, ಸಮಾರಂಭಗಳನ್ನು ಎರಡು ತಿಂಗಳ ಮಟ್ಟಿಗೆ ಮುಂದೂಡಿ ಎಂದು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ವೀಕೆಂಡ್ ಲಾಕ್ ಡೌನ್ ನಿಯಮ ಜಾರಿಗೆ ತರಲಾಗಿದೆ.

ರಾಜ್ಯದಲ್ಲೂ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ವೀಕೆಂಡ್ ಲಾಕ್ ಡೌನ್ ನಿಯಮ ಜಾರಿಗೆ ತಂದರೂ ಅಚ್ಚರಿಯಿಲ್ಲ. ಪೂರ್ಣಪ್ರಮಾಣದಲ್ಲಿ ಲಾಕ್ ಡೌನ್ ಘೋಷಿಸುವುದಕ್ಕೆ ಜನರಿಂದಲೇ ವಿರೋಧವಿದೆ. ಹೀಗಾಗಿ ವೀಕೆಂಡ್ ನಲ್ಲಿ ಎರಡು ದಿನಗಳ ಮಟ್ಟಿಗೆ ಲಾಕ್ ಡೌನ್ ನಿಯಮ ಜಾರಿಗೆ ತಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments