Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ: ನಟ ಜಗ್ಗೇಶ್ ವಿರುದ್ಧ ದೂರು

Webdunia
ಗುರುವಾರ, 30 ಮಾರ್ಚ್ 2017 (12:10 IST)
ಮೈಸೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂದಿನ ವಾರ ನವರಸನಾಯಕ ಜಗ್ಗೇಶ್ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಇದಕ್ಕೀಗ ಸಂಕಟ ಎದುರಾಗಿದೆ.

 

CLICK HERE.. ಸುದೀಪ್ ಹೆಸರಲ್ಲಿ ನಕಲಿ ಟ್ವೀಟ್ ಸೃಷ್ಟಿಸಿ ಅವಾಂತರ

ಬಿಜೆಪಿ ನಾಯಕರೂ ಆಗಿರುವ ಜಗ್ಗೇಶ್ ಈ ಕಾರ್ಯಕ್ರಮದ ಮೂಲಕ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆಯಿದೆ. ಹೀಗಾಗಿ ಉಪಚುನಾವಣೆ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

 
ಈ ಬಗ್ಗೆ ಮಾತನಾಡಿರುವ ಜಗ್ಗೇಶ್, ಚುನಾವಣೆಗೂ, ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ಹಾಗಿದ್ದರೂ, ಚುನಾವಣಾ ಆಯೋಗ ಕ್ರಮ ಕೈಗೊಂಡರೆ ನನ್ನ ಅಭ್ಯಂತರವಿಲ್ಲ. ನಿಮ್ಮ ಘಟಾನುಘಟಿ ನಾಯಕರೆನಿಸಿದ್ದ ಎಸ್ ಎಂ ಕೃಷ್ಣ ಅವರೇ ಬಿಜೆಪಿ ಬಂದಿರುವ ಏಟು ನಿಮಗೆ ತಡೆಯಲಾಗಿಲ್ಲ. ಇನ್ನು ಈ ರೀತಿಯ ಮಾರ್ಗಗಳಿಂದ ಬಿಜೆಪಿಯನ್ನು ತಡೆಯುವ ಯತ್ನ ಬೇಡ ಎಂದು ಜಗ್ಗೇಶ್ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments