Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ: ನಟ ಜಗ್ಗೇಶ್ ವಿರುದ್ಧ ದೂರು

Webdunia
ಗುರುವಾರ, 30 ಮಾರ್ಚ್ 2017 (12:10 IST)
ಮೈಸೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂದಿನ ವಾರ ನವರಸನಾಯಕ ಜಗ್ಗೇಶ್ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಇದಕ್ಕೀಗ ಸಂಕಟ ಎದುರಾಗಿದೆ.

 

CLICK HERE.. ಸುದೀಪ್ ಹೆಸರಲ್ಲಿ ನಕಲಿ ಟ್ವೀಟ್ ಸೃಷ್ಟಿಸಿ ಅವಾಂತರ

ಬಿಜೆಪಿ ನಾಯಕರೂ ಆಗಿರುವ ಜಗ್ಗೇಶ್ ಈ ಕಾರ್ಯಕ್ರಮದ ಮೂಲಕ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆಯಿದೆ. ಹೀಗಾಗಿ ಉಪಚುನಾವಣೆ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

 
ಈ ಬಗ್ಗೆ ಮಾತನಾಡಿರುವ ಜಗ್ಗೇಶ್, ಚುನಾವಣೆಗೂ, ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ಹಾಗಿದ್ದರೂ, ಚುನಾವಣಾ ಆಯೋಗ ಕ್ರಮ ಕೈಗೊಂಡರೆ ನನ್ನ ಅಭ್ಯಂತರವಿಲ್ಲ. ನಿಮ್ಮ ಘಟಾನುಘಟಿ ನಾಯಕರೆನಿಸಿದ್ದ ಎಸ್ ಎಂ ಕೃಷ್ಣ ಅವರೇ ಬಿಜೆಪಿ ಬಂದಿರುವ ಏಟು ನಿಮಗೆ ತಡೆಯಲಾಗಿಲ್ಲ. ಇನ್ನು ಈ ರೀತಿಯ ಮಾರ್ಗಗಳಿಂದ ಬಿಜೆಪಿಯನ್ನು ತಡೆಯುವ ಯತ್ನ ಬೇಡ ಎಂದು ಜಗ್ಗೇಶ್ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments