ಕಣ್ಣೀರಿಟ್ಟ ಸಿಎಂ; ಹೊರಟ್ಟಿ ಹೇಳಿದ್ದೇನು?

Webdunia
ಭಾನುವಾರ, 15 ಜುಲೈ 2018 (19:52 IST)
ಸರಕಾರದ ಹೊಂದಾಣಿಕೆಯಲ್ಲಿ ಮುಖ್ಯಮಂತ್ರಿಯ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೀಗಂತ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರಿಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಹೊಂದಾಣಿಕೆಯಲ್ಲಿ ತೊಂದರೆ ಸಹಜ. ಆದರೂ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದಿದ್ದಾರೆ.

ಬೆಳಗಾವಿ ಸುವರ್ಣಸೌಧ ಸದ್ಬಳಕೆಗೆ ಸಂಬಂಧಪಟ್ಟಂತೆ ಸಿಎಂ ಹಾಗೂ ಸಚಿವರ ಸಭೆ ಕರೆದು ಚರ್ಚಿಸುವೆ ಎಂದಿದ್ದಾರೆ. ನನಗೂ ಕೂಡ ಮಂತ್ರಿಯಾಗುವ ಆಸೆ ಇತ್ತು. ಆದರೆ ಎಲ್ಲರಿಗೂ ಅವಕಾಶದ ದೃಷ್ಟಿಯಿಂದ ಹಿಂದೆ ಸರಿದೆ.

ರಾಜ್ಯದ ಹಿತಕ್ಕಾಗಿ ಸಭಾಪತಿಯಾಗಿದ್ದೇನೆ. ಸಭಾಪತಿಯಾಗಲೂ ನನಗೂ ಮನಸ್ಸಿರಲಿಲ್ಲ. ನಾನು ಶಿಕ್ಷಣ ಮಂತ್ರಿಯಾಗಬೇಕೆಂದು ಇಷ್ಟ ಪಟ್ಟಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments