Webdunia - Bharat's app for daily news and videos

Install App

ಸೇಡಂ, ಚಿಂಚೋಳಿಯಲ್ಲಿ ಗಾಂಧೀಜಿ ಸ್ತಬ್ತ ಚಿತ್ರಕ್ಕೆ ಸ್ವಾಗತ

Webdunia
ಗುರುವಾರ, 25 ಅಕ್ಟೋಬರ್ 2018 (16:51 IST)
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡ ಸ್ತಬ್ದ ಚಿತ್ರವು ಕಲಬುರಗಿ ಜಿಲ್ಲೆಯ ಸೇಡಂ, ಚಿಂಚೋಳಿ ನಗರಗಳಿಗೆ ಆಗಮಿಸಿರು.
ಸೇಡಂ ತಹಶೀಲ್ದಾರರಾದ ಸಿದ್ದಣ್ಣ ಎಂ. ಜಮಖಂಡಿ ಅವರು ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಸೇಡಂ ಪುರಸಭೆಯ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ, ಮತ್ತಿತರ ಗಣ್ಯರು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.  ಗಾಂಧೀಜಿ ಅವರ ಜೀವನದ ವಿವಿಧ ಘಟನಾವಳಿಗಳು, ಸ್ವಾತಂತ್ರ್ಯ ಹೋರಾಟದ ಪ್ರತಿಕೃತಿಗಳಿಂದ ಸ್ತಬ್ದ ಚಿತ್ರವು ಎಲ್ಲರ ಗಮನ ಸೆಳೆಯಿತು.

ಚಿಂಚೋಳಿಯಲ್ಲಿ ಗಾಂಧಿ ಸ್ತಬ್ಚ ಚಿತ್ರಕ್ಕೆ ಸ್ವಾಗತ:  ಗಾಂಧೀಜಿ ಸ್ತಬ್ದ ಚಿತ್ರವು ಚಿಂಚೋಳಿ ನಗರಕ್ಕೆ ಆಗಮಿಸಿದಾಗ ಚಿಂಚೋಳಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ, ಉಪಾಧ್ಯಕ್ಷೆ ರುದ್ರಶೆಟ್ಟಿ ಪಡಶೆಟ್ಟಿ ಹಾಗೂ ತಹಶೀಲ್ದಾರ ಪಂಡಿತ ಬಿರಾದಾರ ಅವರು ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ  ಕಂದಾಯ ನಿರೀಕ್ಷಕ ಕೇಶವ ಹಾಗೂ ಗಣ್ಯರಾದ ಅನೀಲ ದೇವೇಂದ್ರಪ್ಪ, ಚಿರಂಜಿವಿ ಹಾಗೂ ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ನಂತರ ಈ ಸ್ತಬ್ದ ಚಿತ್ರ ವಾಹನವು ಚಿಂಚೋಳಿಯಿಂದ ಬೀದರ ಜಿಲ್ಲೆಯ ಹುಮನಾಬಾದಿಗೆ ತೆರಳಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments