ಸುಪ್ರಿಂ ಕೋರ್ಟ್ ತೀರ್ಪನ್ನ ಸ್ವಾಗತ ಮಾಡುವೆ- ಸಿಎಂ

Webdunia
ಶುಕ್ರವಾರ, 4 ಆಗಸ್ಟ್ 2023 (20:45 IST)
ರಾಹುಲ್ ಸಂಸದ ಸ್ಥಾನ ಅನರ್ಹತೆ ಕುರಿತಂತೆ  ಸುಪ್ರಿಂ ಕೋರ್ಟ್ ತೀರ್ಪು ವಿಚಾರವಾಗಿ ಲಾಲ್ ಬಾಗ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,ಪ್ರಜಾಪ್ರಭುತ್ವಕ್ಕೆ ಸಂಧಾ ವಿಜಯ.ಲೋಕಸಭಾ ಸದಸ್ಯತ್ವ ಮುಂದುವರಿಯುವ ರೀತಿ ಕೋರ್ಟ್ ತೀರ್ಪು ಕೊಟ್ಟಿದೆ.ಅಭಿವ್ಯಕ್ತಿ ಸ್ವಾತಂತ್ರ ಇರುಬೇಕು ಎಂಬುದನ್ನ ಎತ್ತಿ ಹಿಡಿಯಲಾಗಿದೆ.ಸುಪ್ರಿಂ ಕೋರ್ಟ್ ತೀರ್ಪನ್ನ ಸ್ವಾಗತ ಮಾಡುವೆ‌ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಬಿಬಿಎಂಪಿ ಚುನಾವಣೆ ವಿಚಾರವಾಗಿ 12 ವಾರ ಸಮಯ ಇದೆ, ನಾವು ಚುನಾವಣೆ ಮಾಡಲು ಸಿದ್ದರಿದ್ದೇವೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಮುಂದಿನ ಸುದ್ದಿ
Show comments