Webdunia - Bharat's app for daily news and videos

Install App

ಬಾವಿ ನೀರಿನ ವಿವಾದ: ವ್ಯಕ್ತಿಯೊಬ್ಬನಿಗೆ ನಾಲ್ವರಿಂದ ಹಿಗ್ಗಾಮುಗ್ಗಾ ಥಳಿತ

Webdunia
ಮಂಗಳವಾರ, 30 ಅಕ್ಟೋಬರ್ 2018 (18:32 IST)
ಬಾವಿ ನೀರಿಗಾಗಿ  ನಾಲ್ಕು ಜನರಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ವರದಿಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರಟಾಳ ಗ್ರಾಮದ ಅಶೋಕ ಸಾಲುಂಕೆ   ಎನ್ನುವವರಗೆ  ಪಕ್ಕದ ಜಮೀನಿನ ಮಾಲಿಕರಿಂದ ಥಳಿತವಾಗಿದೆ.

ರಮೇಶ ಅಪ್ಪಸಾಬ ಜಾಧವ ಇವರಿಂದ  ಅಶೋಕ ಸಾಲುಂಕೆಗೆ ಥಳಿತವಾಗಿದೆ. ಅರಟಾಲ ಗ್ರಾಮ ತೋಟದ ಮನೆಗಳು 
 ಜಮೀನಿನಲ್ಲಿರುವ ಬಾವಿಯಿಂದ ಕಲುಷಿತ ನೀರು ಹೋರ ಹಾಕಿದ ವಿಚಾರವಾಗಿ ಹಲ್ಲೆ ನಡೆಸಲಾಗಿದೆ.  

ರಮೇಶ ಜಾಧವ  ಜಮೀನಿಗೆ ನೀರು ನುಗ್ಗಿದೆ. ಇದರಿಂದ  ಮಾತಿನ ಚಕಮಕಿ  ನಡೆದು, ನಾಲ್ಕು ಜನರಿಂದ ಅಶೋಕ ಸಾಲುಂಕೆಗೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ.

ಹಲ್ಲೆಗೊಳಗಾದ ಅಶೋಕ ಸಾಲುಂಕೆ ಮಾಹಾರಾಷ್ಟರದ ಮಿರಜಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ರಮೇಶ ಅಣ್ಣಾಪ್ಪಾ ಜಾಧವ, ಮೋಹನ ಅಣ್ಣಾಪ್ಪಾ ಜಾಧವ,  ರೇಖಾ ಅಣ್ಣಾಪ್ಪಾ ಜಾಧವ, ಶೋಭಾ  ಜಾಧವ ನಾಲ್ಕು ಜನರ ಮೇಲೆ ಪ್ರಕರಣ ದಾಖಲು ಆಗಿದೆ. ಐಗಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದ್ದು,  ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments